ಪುತ್ತೂರು: ಪುತ್ತೂರಿನ ಯುವ ಪ್ರತಿಭೆ ರಚನಾ ರೈ ಕನ್ನಡ ಸಿನೆಮಾದ ನಾಯಕಿಯಾಗಿ ನಟಿಸುತ್ತಿದ್ದಾರೆ. ಸರ್ಕಸ್’ ತುಳು ಸಿನೆಮಾ ನಟನೆಯ ಬಳಿಕ ಸ್ಯಾಂಡಲ್ ವುಡ್ ನಟ ಧನ್ವಿರ್ ನಾಯಕ ನಟರಾಗಿರುವ ‘ವಾಮನ’ ಸಿನೆಮಾದಲ್ಲಿ ನಾಯಕಿ ಸ್ಥಾನದಲ್ಲಿ ಕಾಣಿಸಿಕೊಳ್ಳತ್ತಿದ್ದಾರೆ.
ಹಾರಾಡಿ ಶಾಲಾ ಶಿಕ್ಷಕಿಯಾಗಿರುವ ಗಂಗಾ ರೈ ಹಾಗೂ ಪ್ರವೀಣ್ ದಂಪತಿಗಳ ಪುತ್ರಿಯಾಗಿರುವ ರಚನಾ ರೈ ಅವರು ಪತ್ರಿಕೋದ್ಯಮ ಪದವೀಧರೆ. ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪಿಯುಸಿ ಹಾಗೂ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದಾರೆ. ಮಾಡೆಲಿಂಗ್ನಲ್ಲಿ ಭಾಗವಹಿಸುವ ಹವ್ಯಾಸ ಹೊಂದಿದ್ದಾರೆ. ಈಕೆ ಪದವಿ ವ್ಯಾಸಂಗದ ಸಂದರ್ಭದಲ್ಲಿ ಶ್ವಾನಗಳ ಕುರಿತಾಗಿ ‘ಓ ಮೈ ಡಾಗ್’ ಎಂಬ ಕೃತಿ ರಚಿಸಿದ್ದಾರೆ.ಇದು ಕನ್ನಡದಲ್ಲಿ ನಾಯಕಿ ನಟಿಯಾಗಿ ನಟಿಸುತ್ತಿರುವ ಮೊದಲ ಸಿನೆಮಾ.
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ…! Twitter Facebook LinkedIn WhatsApp ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ಮೇ 7 ರಂದು ನಡೆದಿದೆ. ಎಲಿಜಬೆತ್ ದೀಪಿಕಾ ಪೊನ್ನುರಾಜ್ ನಾಪತ್ತೆಯಾದ ಯುವತಿ. ಈಕೆಗೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?