ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಚಿತ್ರ ಪ್ರಸಂಗ!! ನಲವತ್ತು ದಿನದ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ! ಮೂತ್ರ ವಿಸರ್ಜಿಸಲು ಆಗುವುದಿಲ್ಲ ಎಂದು ಆಸ್ಪತ್ರೆಗೆ ಹೋದವರಿಗೆ ಶಾಕ್!!

Twitter
Facebook
LinkedIn
WhatsApp
ವಿಚಿತ್ರ ಪ್ರಸಂಗ!! ನಲವತ್ತು ದಿನದ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ! ಮೂತ್ರ ವಿಸರ್ಜಿಸಲು ಆಗುವುದಿಲ್ಲ ಎಂದು ಆಸ್ಪತ್ರೆಗೆ ಹೋದವರಿಗೆ ಶಾಕ್!!

ಅತ್ಯಂತ ವಿಚಿತ್ರ ಪ್ರಕರಣವೊಂದರಲ್ಲಿ ಬಿಹಾರದ ಮೋತಿಹಾರಿ ಎಂಬ ಪ್ರದೇಶದಲ್ಲಿ 40 ದಿನಗಳ ಪ್ರಾಯದ ಪುಟ್ಟ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆಯಾಗಿದ್ದು ಅಚ್ಚರಿಗೆ ಕಾರಣವಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ಮೋತಿಹಾರದಲ್ಲಿರುವ ರಮಾನಿಯಾ ಮೆಡಿಕಲ್​ ಸೆಂಟರ್​​ಗೆ 40 ದಿನಗಳ ಮಗುವನ್ನು ಚಿಕಿತ್ಸೆಗೆಂದು ಕರೆ ತರಲಾಗಿತ್ತು.
ಮಗುವಿನ ಮೂತ್ರಪಿಂಡ ಇರುವ ಸ್ಥಳದಲ್ಲಿ ಊದಿಕೊಂಡಿದೆ ಎಂದು ಪೋಷಕರು ಹೇಳಿದ್ದರು. ಈ ಸಮಸ್ಯೆಯಿಂದಾಗಿ ಮಗುವಿಗೆ ಸರಿಯಾಗಿ ಮೂತ್ರ ವಿಸರ್ಜನೆ ಮಾಡಲು ಆಗುತ್ತಿರಲಿಲ್ಲ. ಹೀಗಾಗಿ ಮೂತ್ರಪಿಂಡದ ಭಾಗ ಏಕೆ ಊದಿಕೊಂಡಿದೆ ಎಂದು ವೈದ್ಯರು ಪರೀಕ್ಷೆಗೆ ಮುಂದಾಗಿದ್ದರು.ಆದರೆ ವೈದ್ಯರು ನಡೆಸಿದ ಪರೀಕ್ಷೆಯಲ್ಲಿ ಬೆಚ್ಚಿ ಬೀಳಿಸುವಂತಹ ಫಲಿತಾಂಶ ಹೊರಬಿದ್ದಿದೆ. ಗಂಡು ಮಗು ತಾಯಿಯ ಗರ್ಭದಲ್ಲಿ ಇದ್ದಾಗಲೇ ಮಗುವಿನ ಹೊಟ್ಟೆಯಲ್ಲಿ ಭ್ರೂಣವು ಬೆಳೆದುಕೊಂಡಿದೆ ಎಂದು ತಿಳಿದುಬಂದಿದೆ. ಈ ವಿಚಿತ್ರ ಪ್ರಕರಣದ ಬಗ್ಗೆ ಮಾತನಾಡಿದ ರಮಾನಿಯಾ ವೈದ್ಯಕೀಯ ಕೇಂದ್ರದ ವೈದ್ಯ ಓಮರ್​ ಟಬ್ರೇಜ್​, ಇದನ್ನು ವೈದ್ಯಕೀಯ ಭಾಷೆಯಲ್ಲಿ ಭ್ರೂಣದಲ್ಲಿನ ಭ್ರೂಣ ಎಂದು ಕರೆಯಲಾಗುತ್ತದೆ.


ತಾಯಿಯ ಗರ್ಭದಲ್ಲಿರುವಾಗಲೇ ಮಗುವಿನ ಹೊಟ್ಟೆಯಲ್ಲಿಯೂ ಭ್ರೂಣ ಇರುವ ವಿಚಿತ್ರ ವೈದ್ಯಕೀಯ ಸ್ಥಿತಿ ಇದಾಗಿದೆ. 10 ಲಕ್ಷ ಮಂದಿಯಲ್ಲಿ ಐವರಿಗೆ ಈ ರೀತಿ ಆಗುತ್ತದೆ ಎಂದು ಹೇಳಿದ್ದಾರೆ.ಮಗುವಿನ ಆರೋಗ್ಯ ಕ್ಷೀಣಿಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಯ ಬಳಿಕ ಮಗುವಿನ ಹೊಟ್ಟೆಯಿಂದ ಭ್ರೂಣವನ್ನು ತೆಗೆದು ಹಾಕಲಾಗಿದೆ . ಅಲ್ಲದೇ ಇದಾದ ಬಳಿಕ ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ