ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಚ್ಛೇದನ ಪಡೆದುಕೊಂಡ ಟಾಲಿವುಡ್​ನ ಸ್ಟಾರ್​ ದಂಪತಿಗಳಾಗಿದ್ದ ನಾಗ ಚೈತನ್ಯ – ಸಮಂತಾ .

Twitter
Facebook
LinkedIn
WhatsApp
ವಿಚ್ಛೇದನ ಪಡೆದುಕೊಂಡ ಟಾಲಿವುಡ್​ನ ಸ್ಟಾರ್​ ದಂಪತಿಗಳಾಗಿದ್ದ ನಾಗ ಚೈತನ್ಯ – ಸಮಂತಾ .

ಟಾಲಿವುಡ್​ನ ಸ್ಟಾರ್​ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಂಡಿದ್ದು, ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ.

ಸೆಲೆಬ್ರೆಟಿ ಕಪಲ್‌ಗಳಾದ ನಾಗ ಚೈತನ್ಯ ಮತ್ತು ಸಮಂತಾ ಅವರು ವೈಯಕ್ತಿಕ ಜೀವನದ ವಿಷಯವಾಗಿ ಸುದ್ದಿಯಾಗಿದ್ದರು. ಅವರು ನಾಗ ಚೈತನ್ಯರಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂದು ಹಲವು ವರದಿಗಳು ಹೇಳಿತ್ತು. ಆದಾಗ್ಯೂ, ಸಮಂತಾ ಮತ್ತು ನಾಗ ಇಬ್ಬರೂ ಸುದ್ದಿಯ ಬಗ್ಗೆ ಇದುವರೆಗೆ ಏನನ್ನೂ ಮಾತನಾಡಿರಲಿಲ್ಲ. ಕುಟುಂಬದ ಯಾರೊಬ್ಬರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ. 

ಆದರೆ ಇಂದು (ಅ.2) ನಾಗ ಚೈತನ್ಯ ಮತ್ತು ಸಮಂತಾ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ವಿಚ್ಛೇದನದ ಸುದ್ದಿಯನ್ನು ಬಹಿರಂಗ ಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು