ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದೇಶಿ ಕಂಪೆನಿಗೆ ಭಾರತೀಯ ಕಾನೂನು ಪ್ರಶ್ನಿಸುವ ಅಧಿಕಾರವಿಲ್ಲ ಎಂದ ಕೇಂದ್ರ

Twitter
Facebook
LinkedIn
WhatsApp
ವಿದೇಶಿ ಕಂಪೆನಿಗೆ ಭಾರತೀಯ ಕಾನೂನು ಪ್ರಶ್ನಿಸುವ ಅಧಿಕಾರವಿಲ್ಲ ಎಂದ ಕೇಂದ್ರ

ನವದೆಹಲಿ : ಭಾರತೀಯ ಸಂವಿಧಾನದ ಅಡಿಯಲ್ಲಿ ಇರುವ ಕಾನೂನು ನಿಬಂಧನೆಗಳನ್ನು ಪ್ರಶ್ನಿಸಲು ವಿದೇಶಿ ವಾಣಿಜ್ಯ ಸಂಸ್ಥೆಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಈ ಹಕ್ಕುಗಳು ಕೇವಲ ದೇಶದ ನಾಗರಿಕರಿಗೆ ಮಾತ್ರ ಲಭ್ಯವಿದೆ ಎನ್ನುವ ಮೂಲಕ ಕೇಂದ್ರ ಸರಕಾರ ವಾಟ್ಸಾಪ್ ಗೆ ಛೀಮಾರಿ ಹಾಕಿದೆ.

ಜಾಗತಿಕ ಮೆಸೇಜಿಂಗ್​ ಜಾಲತಾಣವಾಗಿರುವ ವಾಟ್ಸಾಪ್ ಹಾಗೂ ಅದರ ಮಾತೃಸಂಸ್ಥೆ ಫೇಸ್ಬುಕ್ ಕೇಂದ್ರ ಸರಕಾರ ಜಾರಿಗೆ ತಂದಿರುವ ಹೊಸ ಐಟಿ ನಿಯಮವನ್ನು ವಿರೋಧಿಸಿತ್ತು. ಈ ಕುರಿತು ವಾಟ್ಸಾಪ್ ದೆಹಲಿ ಹೈಕೋರ್ಟ್​ನಲ್ಲಿ ಅಫಿಡವಿಟ್​ ಸಲ್ಲಿಕೆ ಮಾಡಿತ್ತು. ಈ ಕುರಿತು ತನ್ನ ನಿಲುವು ಪ್ರಕಟಿಸಿರುವ ಕೇಂದ್ರ ಸರಕಾರ ವಿದೇಶಿ ವಾಣಿಜ್ಯ ಸಂಸ್ಥೆಯಾಗಿರುವ ಫೇಸ್​ಬುಕ್​ ಹಾಗೂ ವಾಟ್ಸಾಪ್​​ಗೆ ಭಾರತದ ಸಾಂವಿಧಾನಿಕ ಕಾನೂನುಗಳನ್ನು ಪ್ರಶ್ನೆ ಮಾಡುವ ಅಧಿಕಾರವಿಲ್ಲ ಎನ್ನುವ ಮೂಲಕ ವಾಟ್ಸಾಪ್ ಮುಖಭಂಗ ಅನುಭವಿಸಿದೆ.

ಹೊಸ ಐಟಿ ನಿಯಮ ಅಪರಾಧಗಳನ್ನು ತಡೆಯಲು ಕಾನೂನು ವ್ಯವಸ್ಥೆಗೆ ಸಹಕಾರಿಯಾಗಲಿದೆ. ಅಲ್ಲದೇ ಲೈಂಗಿಕ ಅಪರಾಧಗಳು ವರದಿಯಾದ ಸಂದರ್ಭದಲ್ಲಿ ಅಪರಾಧಿಗಳನ್ನು ಕಂಡುಹಿಡಿಯಲು ನೆರವಾಗಲಿದೆ. ಜೊತೆಗೆ ವಾಟ್ಸಾಪ್ ತನ್ನ  ಹೊಸ ನಿಯಮಾವಳಿಯ ಪ್ರಕಾರ, ತನ್ನ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಫೇಸ್ ಬುಕ್ ಗೆ ನೀಡುತ್ತದೆ. ಇದರಿಂದಾಗಿ ರಾಷ್ಟ್ರೀಯ ಭದ್ರತೆ ಹಾಗೂ ಬಳಕೆದಾರರ ಗೌಪ್ಯತೆಗೆ ಧಕ್ಕೆಯಾಗಲಿದೆ ಎಂದು ಕೇಂದ್ರ ಸರಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು