ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌- 1.9 ಕೆಜಿ ಚಿನ್ನ, ಬೆಳ್ಳಿ, ಹಣ ಸುಲಿದ ಪ್ರಿಯಕರ!

Twitter
Facebook
LinkedIn
WhatsApp
ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌- 1.9 ಕೆಜಿ ಚಿನ್ನ, ಬೆಳ್ಳಿ, ಹಣ ಸುಲಿದ ಪ್ರಿಯಕರ!

ಬೆಂಗಳೂರು (ಆ.28): ತನ್ನೊಂದಿಗಿರುವ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಬ್ಲಾಕ್‌ಮೇಲ್‌ ಮಾಡಿ 1.9 ಕೆಜಿ ಚಿನ್ನ ಹಾಗೂ 5 ಕೆಜಿ ಬೆಳ್ಳಿ ವಸ್ತುಗಳನ್ನು ಸುಲಿಗೆ ಮಾಡಿದ ಆರೋಪದ ಮೇರೆಗೆ ಯುವಕನೊಬ್ಬನನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಮಿತ್‌ ಬಂಧಿತನಾಗಿದ್ದು, ಆರೋಪಿಯಿಂದ 300 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ನೆಲೆಸಿರುವ 18 ವರ್ಷದ ಬಾಲಕಿಗೆ ಬ್ಲಾಕ್‌ಮೇಲ್‌ ಮಾಡಿ 1.9 ಕೆಜಿ ಚಿನ್ನ ಹಾಗೂ 5 ಕೇಜಿ ಬೆಳ್ಳಿ ಮಾತ್ರವಲ್ಲದೆ ಹಣವನ್ನು ಸುಮಿತ್‌ ಪಡೆದಿದ್ದ. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರು ನೀಡಿದ್ದಳು

ಇತ್ತೀಚೆಗೆ ಆಕೆಯನ್ನು ಭೇಟಿಯಾಗಿ ನೀನು ಹಣ ಕೊಡದೆ ಹೋದರೆ ನನ್ನ ಮೊಬೈಲ್‌ನಲ್ಲಿರುವ ತೆಗೆದಿರುವ ಫೋಟೋಗಳನ್ನು ಆಶ್ಲೀಲ ರೀತಿ ಎಡಿಟ್‌ ಮಾಡಿ ನಿಮ್ಮ ತಂದೆಗೆ ತೋರಿಸುತ್ತೇನೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಸಹ ಹರಿಬಿಡುತ್ತೇನೆ ಎಂದು ಸಂತ್ರಸ್ತೆಗೆ ಆತ ಬೆದರಿಸಿದ್ದ.

ಬ್ಲಾಕ್‌ಮೇಲ್‌ಗೆ ಹೆದರಿ ಆಕೆ, ಮೊದ ಮೊದಲು ಮನೆಯಲ್ಲಿ ತಂದೆಗೆ ತಿಳಿಯದಂತೆ .2,500 ರಿಂದ 10 ಸಾವಿರ ರವರೆಗೆ ಕೊಟ್ಟಿದ್ದಳು. ಪದೇ ಪದೇ ಆತ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಕೆಲ ದಿನಗಳ ಹಿಂದೆ ಮಾತನಾಡುವ ನೆಪದಲ್ಲಿ ಸಂತ್ರಸ್ತೆಯನ್ನು ಆರೋಪಿ ಕರೆಸಿಕೊಂಡಿದ್ದ. ಆಗ ಕುಡಿಯಲು ನೀರಿನ ಬಾಟಲ್‌ ಕೊಟ್ಟಿದ್ದ ಆತ, ‘ನೀರು ಕುಡಿದ ಬಳಿಕ ಅದರಲ್ಲಿ ಡ್ರಗ್‌್ಸ ಮಿಶ್ರಣ ಮಾಡಲಾಗಿತ್ತು.

ಮನೆಯಲ್ಲಿರುವ ಬಂಗಾರ ತಂದು ಕೊಡದೆ ಹೋದರೆ ಆಶ್ಲೀಲ ವಿಡಿಯೋ  ಸಾರ್ವಜನಿಕವಾಗಿ ಪ್ರದರ್ಶಿಸುತ್ತೇನೆ ಎಂದು ಬೆದರಿಸಿದ್ದ. ಈ ಮಾತಿಗೆ ಭೀತಿಗೊಂಡ ಆಕೆ, ಮನೆಯಲ್ಲಿದ್ದ 1.900 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಸ್ತುಗಳನ್ನು ತೆಗೆದುಕೊಂಡು ಹೋಗಿ ಆರೋಪಿಗೆ ಕೊಟ್ಟಿದ್ದಳು ಎಂದು ದೂರಿನಲ್ಲಿ ಹೇಳಲಾಗಿದೆ.

ಕೆಲ ದಿನಗಳ ಹಿಂದೆ ಮನೆಯಲ್ಲಿದ್ದ ಚಿನ್ನಕ್ಕೆ ವಿಮೆ ನವೀಕರಣ ಮಾಡಿಸುವ ಮಾಡಿಸುವ ಸಲುವಾಗಿ ಸಂತ್ರಸ್ತೆಯ ತಂದೆ, ಮನೆಯಲ್ಲಿದ್ದ ಬಂಗಾರವನ್ನು ತೆಗೆದುಕೊಳ್ಳಲು ಹೋಗಿದ್ದಾರೆ. ಆದರೆ ಆ ವೇಳೆ ಬಾಕ್ಸ್‌ಗಳಲ್ಲಿ ಚಿನ್ನ ಕಾಣದೆ ಗಾಬರಿಗೊಂಡಿದ್ದಾರೆ. ಆಗ ಮಗಳನ್ನು ವಿಚಾರಿಸಿದಾಗ ಸುಲಿಗೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist