ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯುತ್ ಸಂಪರ್ಕ ಕಡಿತ – ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿದ್ದ ಮೂವರು ಒಂದೇ ಸಮಯದಲ್ಲಿ ಸಾವು

Twitter
Facebook
LinkedIn
WhatsApp
ವಿದ್ಯುತ್ ಸಂಪರ್ಕ ಕಡಿತ – ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿದ್ದ ಮೂವರು ಒಂದೇ ಸಮಯದಲ್ಲಿ ಸಾವು

ಬಳ್ಳಾರಿ: ವಿಮ್ಸ್ ಆಸ್ಪತ್ರೆಯ(Hospital) ಐಸಿಯುನಲ್ಲಿ(ICU) 3 ರೋಗಿಗಳು ಒಂದೇ ಸಮಯದಲ್ಲಿ ಮೃತಪಟ್ಟ ಘಟನೆ ಬಳ್ಳಾರಿ(Bellary) ಜಿಲ್ಲೆಯಲ್ಲಿ ನಡೆದಿದೆ. ಐಸಿಯುನಲ್ಲಿ ಮೂರು ರೋಗಿಗಳು ಮೃತಪಟ್ಟ ಬಳಿಕ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸದ್ಯಕ್ಕೆ ಈ ವೀಡಿಯೋ ವೈರಲ್‌ ಆಗುತ್ತಿದ್ದು, ಮೂವರ ಸಾವಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆ ವೆಂಟಿಲೇಟರ್ ಕಾರ್ಯ ಸ್ಥಗಿತವಾಗಿರುವುದೇ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ.

ಮೂವರ ಮೃತಪಟ್ಟ ಬಳಿಕ ಘಟನೆಗೆ ಸಂಬಂಧಿಸಿ ವಿಮ್ಸ್‌(Vims) ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದೆ. ಐಸಿಯುದಲ್ಲಿದ್ದ ಉಳಿದ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಿದೆ. ಈ ಐಸಿಯುನಲ್ಲಿ ವಿವಿಧ ಖಾಯಿಲೆಯಿಂದ ಬಳಲುತಿದ್ದ ರೋಗಿಗಳಿದ್ದರು.

ವಿದ್ಯುತ್ ಸಂಪರ್ಕ ಕಡಿತ – ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿದ್ದ ಮೂವರು ಒಂದೇ ಸಮಯದಲ್ಲಿ ಸಾವು

ವಿಮ್ಸ್‌ ಆಸ್ಪತ್ರೆಯಲ್ಲಿ ರಾತ್ರಿಯಿಂದ ಬೆಳ್ಳಿಗ್ಗೆವರೆಗೂ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಸಾವನ್ನಪ್ಪಿದ್ದ ಮೂವರ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಸಾವಿಗೀಡಾಗಿದ್ದಾರೆ ಎನ್ನಲಾಗುತ್ತಿದೆ. ಮೃತಪಟ್ಟ ವ್ಯಕ್ತಿಗಳಲ್ಲಿ ಇಬ್ಬರು ಬಳ್ಳಾರಿ ಮೂಲದವರಾಗಿದ್ದು, ಓರ್ವ ಕೊಪ್ಪಳದ ನಿವಾಸಿಯಾಗಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ