ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಧವೆಯೊಬ್ಬಳ ಜತೆ ಪೊಲೀಸಪ್ಪನ ಲವ್ವಿಡವ್ವಿ: 3 ಬಾರಿ ಗರ್ಭಪಾತ, ವಿಧವೆ ಪಾಲಿಗೆ ರಾಕ್ಷಸನಾದ ಆರಕ್ಷಕನ ಕಥೆ

Twitter
Facebook
LinkedIn
WhatsApp
urvashi rautela latest hot images gbu9 lg 1

ಕೊಪ್ಪಳ: ಆತ ವೃತ್ತಿಯಲ್ಲಿ ಪೊಲೀಸ್ (Police). ಆಕೆ ಬಟ್ಟೆ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಳು. ಇಬ್ಬರ ಮಧ್ಯೆ ಪ್ರೀತಿ ಶುರುವಾಗಿ ಒಟ್ಟಿಗೆ ಬಾಳುವುದಕ್ಕೆ ಮುಂದಾಗಿದ್ದಾರೆ. ನಿನ್ನನ್ನ ಮಾದುವೆಯಾಗುತ್ತೇನೆ ಎಂದು ಆಕೆಯನ್ನ ನಂಬಿಸಿ ಜತೆಯಲ್ಲಿ ಸಂಸಾರವನ್ನು ಮಾಡಿದ್ದ. ಆದ್ರೆ 5 ವರ್ಷ ಸಂಸಾರ ಮಾಡಿದ್ದವ ಈಗ ಕೈಕೊಟ್ಟಿದ್ದಾನೆ. ಹೌದು.. ಕೊಪ್ಪಳ(Koppal) ಜಿಲ್ಲೆ ಮುನಿರಾಬಾದ್​ IRB ಪೊಲೀಸ್ ಆಗಿರುವ ಯಮನೂರಪ್ಪ, ವಿಧವೆ ಜತೆ ಲವ್ವಿ ಡವ್ವಿ ಆಟ ಆಡಿ ಕೈಕೊಟ್ಟಿರುವ ಆರೋಪ ಹೊತ್ತಿದ್ದಾನೆ. ಈ ಐನಾತಿ ಯಮನೂರಪ್ಪ, ಗಂಡನನ್ನು ಕಳೆದುಕೊಂಡಿದ್ದ ಸುಮಾ(ಹೆಸರು ಬದಲಾಯಿಸಿಲಾಗಿದೆ) ಎನ್ನುವ ಮಹಿಳೆಯೊಬ್ಬಳನ್ನು ಮೋಹಿಸಿದ್ದ. ಅಲ್ಲದೇ ಮದ್ವೆಯಾಗೋದಾಗಿ ನಂಬಿಸಿದ್ದ. ಆಕೆಯೊಂದಿಗೆ 5 ವರ್ಷ ಲಿವಿಂಗ್ ಟು ಗೆದರ್ ಸಂಬಂಧ ಇಟ್ಟುಕೊಂಡಿದ್ದನಂತೆ. ಕೊಪ್ಪಳ ತಾಲೂಕಿನ ಹಿಟ್ನಾಳ್ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿದ್ದ ಯಮನೂರಪ್ಪ. ಸುಮಾಳ ಜೊತೆ ಪತಿಯ ರೀತಿ ಜೀವನ ನಡೆಸಿದ್ದಾನಂತೆ. ಕಳೆದ ಐದು ವರ್ಷಗಳಲ್ಲಿ ಮೂರು ಭಾರಿ ಗರ್ಭವತಿಯಾಗಿದ್ದ ಸುಮಾಳಿಗೆ ಸುಳ್ಳು ಹೇಳಿ ಗರ್ಭಪಾತ ಬೇರೆ ಮಾಡಿಸಿದ್ದನಂತೆ. ಮದ್ವೆಗೂ ಮುಂಚೆ ಗರ್ಭಿಣಿಯಾದ್ರೆ ಸಮಾಜ ಒಪ್ಪೋದಿಲ್ಲ ಎಂದು ನಾಟಕ ಮಾಡ್ತಿದ್ದನಂತೆ. ಆದ್ರೆ, ಮತ್ತೊಮ್ಮೆ ಸುಮಾ ಗರ್ಭಿಣಿ ಯಾಗಿದ್ದಾಳೆ. ಮತ್ತೆ ಯಮನೂರಪ್ಪ ಹಳೇ ಚಾಳಿಯನ್ನೇ ಮುಂದುವರೆಸಿದ್ದಾನೆ. ಇದಕ್ಕೆ ಒಪ್ಪದೆ ಮದ್ವೆಯಾಗುವಂತೆ ಹಠ ಹಿಡಿದಿದ್ದಾಳೆ. ಪೇಚಿಗೆ ಸಿಲುಕಿದ ಯಮನೂರಪ್ಪ ವಿಧವೆಗೆ ಕೈಕೊಟ್ಟು ಎಸ್ಕೇಪ್ ಆಗಿದ್ದಾನೆ.

ಬಟ್ಟೆ ಅಂಗಡಿಯಿಟ್ಟುಕೊಂಡು ಜೀವನ ನಡೆಸುತ್ತಿದ್ದ ಸುಮಾಳಿಗೆ ಅದಾಗಲೇ 2 ಮದ್ವೆಯಾಗಿತ್ತು. ಮೊದಲ ಪತಿ ತೀರಿಕೊಂಡ್ರೆ, 2ನೇ ಪತಿ ಡೈವೋರ್ಸ್​ ಪಡೆದುಕೊಂಡಿದ್ದ.. ಮಗುವಿನ ಜೊತೆ ಒಂಟಿಯಾಗಿ ಜೀವನ ನಡೆಸುತ್ತಿದ್ದಳು. ಆದ್ರೆ ಈಕೆಗೆ ಬಾಳು ಕೊಡ್ತೀನಿ ಅಂತಾ ಬಂದ ಪೊಲೀಸ್ ಕಾನ್ಸ್‌ಟೇಬಲ್ ಕೂಡ ನಂಬಿಸಿ ಕೈಕೊಟ್ಟಿದ್ದಾನೆ. ದಿಕ್ಕು ತೋಚದ ಮಹಿಳೆಯ ನ್ಯಾಯಕ್ಕಾಗಿ ಅಂಗಲಾಚುತ್ತಿದ್ದಾಳೆ.

ಸದ್ಯ ಪೊಲೀಸಪ್ಪನ ಲವ್ವಡವ್ವಿ ಕಹಾನಿ ಎಸ್ಪಿ ಕಚೇರಿಗೂ ತಲುಪಿದೆ. ಎಲ್ಲ ಪಡೆದುಕೊಂಡು ನೀನು ಬೇಡ ಎಂತಿರುವ ಪೊಲೀಸ್‌ನಿಂದ ನ್ಯಾಯ ಕೊಡಿಸಿ ಎಂದು ಸಂತ್ರಸ್ತೆ ಠಾಣೆ ಮೆಟ್ಟಿಲೇರಿದ್ದಾಳೆ. ಅದೇನೆ ಇರಲಿ ಜನರ ಪಾಲಿಗೆ ಆರಕ್ಷರರಾಗಬೇಕಿದ್ದ ಪೊಲೀಸಪ್ಪನೇ ವಿಧವೆ ಪಾಲಿಗೆ ರಾಕ್ಷಸನಾಗಿದ್ದು ನಿಜಕ್ಕೂ ದುರಂತವೇ ಸರಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist