ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಪರಿಷತ್ತಿನ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಇಂದು ನಾಮಪತ್ರ ಸಲ್ಲಿಕೆ

Twitter
Facebook
LinkedIn
WhatsApp
ಮಂಜುನಾಥ ಭಂಡಾರಿ ಕಾಂಗ್ರೆಸ್ ಅಭ್ಯರ್ಥಿ.

ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಡಿ.10ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನ.23ರಂದು ಬೆಳಿಗ್ಗೆ 11 ಗಂಟೆಗೆ ‌ನಾಮ ಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ದ.ಕ, ಉಡುಪಿ ಕ್ಷೇತ್ರದಿಂದ ಹಿರಿಯ ಕಾಂಗ್ರೆಸ್ ಮುಖಂಡ ಹಾಗು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೆಮ್ಮಾಜೆಯ ಬಂಟ-ಕೃಷಿ ಕುಟುಂಬದಲ್ಲಿ ಜನಿಸಿದ ಮಂಜುನಾಥ್ ಭಂಡಾರಿ ‘ಪಂಚಾಯತ್ ರಾಜ್‌’ ವಿಷಯದಲ್ಲಿ ಎಂಪಿಎಲ್ ಮತ್ತು ಪಿಎಚ್‌ಡಿ ಮಾಡಿದ್ದಾರೆ. ರಾಜಕೀಯ ಶಾಸ್ತ್ರದಲ್ಲಿ ಎಂಎ ಸ್ನಾತಕೋತ್ತರ ಪದವಿ ಪಡೆದಿರುವ ಮಂಜುನಾಥ್ ಭಂಡಾರಿ 1978ರಲ್ಲಿ ಇಂದಿರಾ ಗಾಂಧಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗ ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯ ಪ್ರವೇಶ ಮಾಡಿದ್ದರು. ಬಳಿಕ ಚಿಕ್ಕಮಗಳೂರು ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷರಾಗಿ, ಅಖಿಲ ಭಾರತ ಯುವ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಉಪಾಧ್ಯಕ್ಷರಾಗಿ, ಎಐಸಿಸಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಅಮೇರಿಕಾದ ಪ್ರತಿಷ್ಠಿಯ ‘ಐಸನ್ ಹೂವರ್‌’ ಫೆಲೋಶಿಪ್ ಪಡೆದಿದ್ದರು. ಇಂದಿರಾ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜೀವ ವಿಕಾಸ ಕೇಂದ್ರ ಪ್ರಸ್ತಾವನೆ ಮುಂದಿರಿಸಿದ್ದರು. 2014ರಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು