ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ಸಿನ ಅಭ್ಯರ್ಥಿ ಗಳ ಆಯ್ಕೆ ಕಗ್ಗಂಟಾಗಿದೆ.
ಎಂ ಎನ್ ರಾಜೇಂದ್ರ ಕುಮಾರ್ ಅಖಾಡಕ್ಕೆ ಬಂದನಂತರ ಇದು ಇನ್ನೂ ಕ್ಲಿಷ್ಟವಾಗಿ ಇರುವಂತೆ ಕಾಣುತ್ತಿದೆ. ಈ ನಡುವೆ ರಾಜೇಂದ್ರ ಕುಮಾರ್ ಅವರನ್ನು ಅಭ್ಯರ್ಥಿ ಮಾಡುವ ಒಲವು ಒಂದು ವರ್ಗಕ್ಕೆ ಇದೆ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಹೈಕಮಾಂಡಿಗೆ ಮಾಜಿ ಸಚಿವ ರಮನಾಥ ರೈ ಮೇಲೆ ಒಲವಿದೆ ಎನ್ನಲಾಗುತ್ತಿದೆ. ಆದರೆ ರೈ ಆಸಕ್ತಿಯಿಂದ ಇಲ್ಲ ಎನ್ನಲಾಗುತ್ತಿದೆ.
ಈ ನಡುವೆ ಶಶಿಧರ್ ಹೆಗಡೆ, ಮಂಜುನಾಥ ಭಂಡಾರಿ, ಕೃಪಾ ಆಳ್ವ ಹೆಸರುಗಳು ಮುಂಚೂಣಿಯಲ್ಲಿವೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಈ ಜಿಲ್ಲೆಯ ಪ್ರತಿಯೊಂದು ನಾಯಕರುಗಳೊಂದಿಗೆ ಸಂಭಾಷಣೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.
ಎಂ ಎನ್ ರಾಜೇಂದ್ರ ಕುಮಾರ್ ಅಕಾಡಕ್ಕೆ ಬಂದನಂತರ ಕಾಂಗ್ರೆಸ್ ಹೈಕಮಾಂಡ್ ಸಹ ತನ್ನ ತಂತ್ರದಲ್ಲಿ ಕೊಂಚ ಬದಲಾವಣೆ ಮಾಡುತ್ತಿದೆ ಎಂದು ವರದಿಯಾಗಿದೆ.
ರಾಜಕಾರಣ ನಿಂತ ನೀರಲ್ಲ. ರಾಜಕೀಯದಲ್ಲಿ ಏನು ಬೇಕಾದರೂ ಘಟಿಸಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ. ಈ ಬೆಳವಣಿಗೆಗಳ ಮಧ್ಯೆ ಅಚ್ಚರಿಯ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊರಹೊಮ್ಮಿದರೆ ಆಶ್ಚರ್ಯವೇನೂ ಇಲ್ಲ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?