ಬುಧವಾರ, ಏಪ್ರಿಲ್ 24, 2024
EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಪರಿಷತ್ತು ಚುನಾವಣೆ. ಕಾಂಗ್ರೆಸ್ ಅಭ್ಯರ್ಥಿ ನಿಗೂಢ! ಎಂಎನ್,ರೈ, ಭಂಡಾರಿ, ಕೃಪಾ, ಶಶಿಧರ್. ಇವರಲ್ಲಿ ಯಾರು?

Twitter
Facebook
LinkedIn
WhatsApp
ವಿಧಾನಪರಿಷತ್ತು ಚುನಾವಣೆ. ಕಾಂಗ್ರೆಸ್ ಅಭ್ಯರ್ಥಿ ನಿಗೂಢ! ಎಂಎನ್, ರೈ, ಭಂಡಾರಿ, ಕೃಪಾ, ಶಶಿಧರ್. ಇವರಲ್ಲಿ ಯಾರು?

ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ಸಿನ ಅಭ್ಯರ್ಥಿ ಗಳ ಆಯ್ಕೆ ಕಗ್ಗಂಟಾಗಿದೆ.

ಎಂ ಎನ್ ರಾಜೇಂದ್ರ ಕುಮಾರ್ ಅಖಾಡಕ್ಕೆ ಬಂದನಂತರ ಇದು ಇನ್ನೂ ಕ್ಲಿಷ್ಟವಾಗಿ ಇರುವಂತೆ ಕಾಣುತ್ತಿದೆ. ಈ ನಡುವೆ ರಾಜೇಂದ್ರ ಕುಮಾರ್ ಅವರನ್ನು ಅಭ್ಯರ್ಥಿ ಮಾಡುವ ಒಲವು ಒಂದು ವರ್ಗಕ್ಕೆ ಇದೆ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಹೈಕಮಾಂಡಿಗೆ ಮಾಜಿ ಸಚಿವ ರಮನಾಥ ರೈ ಮೇಲೆ ಒಲವಿದೆ ಎನ್ನಲಾಗುತ್ತಿದೆ. ಆದರೆ ರೈ ಆಸಕ್ತಿಯಿಂದ ಇಲ್ಲ ಎನ್ನಲಾಗುತ್ತಿದೆ.

ಈ ನಡುವೆ ಶಶಿಧರ್ ಹೆಗಡೆ, ಮಂಜುನಾಥ ಭಂಡಾರಿ, ಕೃಪಾ ಆಳ್ವ ಹೆಸರುಗಳು ಮುಂಚೂಣಿಯಲ್ಲಿವೆ.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಈ ಜಿಲ್ಲೆಯ ಪ್ರತಿಯೊಂದು ನಾಯಕರುಗಳೊಂದಿಗೆ ಸಂಭಾಷಣೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.

ಎಂ ಎನ್ ರಾಜೇಂದ್ರ ಕುಮಾರ್ ಅಕಾಡಕ್ಕೆ ಬಂದನಂತರ ಕಾಂಗ್ರೆಸ್ ಹೈಕಮಾಂಡ್ ಸಹ ತನ್ನ ತಂತ್ರದಲ್ಲಿ ಕೊಂಚ ಬದಲಾವಣೆ ಮಾಡುತ್ತಿದೆ ಎಂದು ವರದಿಯಾಗಿದೆ.

ರಾಜಕಾರಣ ನಿಂತ ನೀರಲ್ಲ. ರಾಜಕೀಯದಲ್ಲಿ ಏನು ಬೇಕಾದರೂ ಘಟಿಸಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ. ಈ ಬೆಳವಣಿಗೆಗಳ ಮಧ್ಯೆ ಅಚ್ಚರಿಯ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊರಹೊಮ್ಮಿದರೆ ಆಶ್ಚರ್ಯವೇನೂ ಇಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು