ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಧಾನಸಭೆ ಚುನಾವಣೆ : ಮುಂಜಾನೆಯಿಂದಲೇ ಎಲ್ಲೆಡೆ ಸಕ್ರೀಯ ರೀತಿಯಲ್ಲಿ ಮತದಾನ ಆರಂಭ

Twitter
Facebook
LinkedIn
WhatsApp
WhatsApp Image 2023 05 10 at 9.16.29 AM

ಬೆಂಗಳೂರು:ಇಂದು ಕರ್ನಾಟಕ ರಾಜ್ಯಾದ್ಯಂತ ಮುಂಜಾನೆಯಿಂದಲೇ ಮತದಾನ ಆರಂಭಗೊಂಡಿದ್ದು ಸಾಕಷ್ಟು ಜನ ಬೆಳಿಗ್ಗೆಯೇ ಮತದಾನ ಮಾಡಿದ್ದು ಉತ್ತಮ ಪ್ರತಿಕ್ರಿಯೆ ಮೂಡಿಬರುತ್ತಿದೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ರಂಭಾಪುರಿ ಮಠದ ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳು ಮೊದಲು ಮತದಾನ  ಮಾಡಿದರು. ಆ ಬಳಿಕ  ಉಳಿದವರು ಮತದಾನ  ಮಾಡುವ ದೃಶ್ಯ ಕಂಡು  ಬಂತು.

ಬೈಂದೂರು/ ಕುಂದಾಪುರ: ಕರಾವಳಿ ಭಾಗದಲ್ಲಿ ಮುಂಜಾನೆಯಿಂದಲೇ ಬಿರುಸಿನ ಮತದಾನ ಆರಂಭವಾಗಿದ್ದು, ಬೈಂದೂರು ವಿಧಾನಸಭಾ ಬಿಜೆಪಿ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ಅವರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಉಡುಪಿ/ಕಾರ್ಕಳ: ಉಡುಪಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಅವರು ತಮ್ಮ ಕುಟುಂಬದೊಂದಿಗೆ ಬಂದು ಬಡಾನಿಡಿಯೂರು ಬಳಿಯ ಬೂತ್‌ ನಲ್ಲಿ ಮತ ಚಲಾಯಿಸಿದರು. ಉಡುಪಿ ಬಿಜೆಪಿ ಅಭ್ಯರ್ಥಿ ಯಶ್‌ ಪಾಲ್‌ ಸುವರ್ಣ, ಕಾಪು ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ, ಕಾರ್ಕಳ ಪಕ್ಷೇತರ ಅಭ್ಯರ್ಥಿ  ಪ್ರಮೋದ್‌ ಮುತಾಲಿಕ್‌   ಸೇರಿದಂತೆ ಇತರರು ತಮ್ಮ      ಮತವನ್ನು  ಚಲಾಯಿಸಿದ್ದಾರೆ. 

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುಂಡೂರು ಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಮೂಡುಬಿದಿರೆ:

ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಮಠದ ಎದುರುಗಡೆಯೇ ಇರುವ ಡಿಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಒಟ್ಟು ಮತಗಟ್ಟೆಗಳು: 58,454

ಚುನಾವಣ ಸಿಬಂದಿ: 4 ಲಕ್ಷ

ಸೂಕ್ಷ್ಮ ಮತಗಟ್ಟೆಗಳು: 11 ಸಾವಿರ +

ಸಖಿ ಮತಗಟ್ಟೆ-996

ದಿವ್ಯಾಂಗ ಮತಗಟ್ಟೆ: 239

ಬುಡುಕಟ್ಟು ಮತಗಟ್ಟೆಗಳು:40

ಯುವಕರು ನಿರ್ವಹಿಸುವ ಮತಗಟ್ಟೆ: 286

ಇವಿಎಂ ಬಳಕೆ

ಬ್ಯಾಲೆಟ್‌ ಯೂನಿಟ್‌-75,603

ಕಂಟ್ರೋಲ್‌ ಯೂನಿಟ್‌-70,300

ವಿವಿಪ್ಯಾಟ್‌-76,202

ಮತ ಎಣಿಕೆ ಕೇಂದ್ರಗಳು: 38

ಒಟ್ಟು  ಇವಿಎಂ

ಬ್ಯಾಲೆಟ್‌ ಯೂನಿಟ್‌-94,841

ಕಂಟ್ರೋಲ್‌ ಯೂನಿಟ್‌-82,580

ವಿವಿಪ್ಯಾಟ್‌-84,145

ಭದ್ರತ ಸಿಬಂದಿ: 1.43 ಲಕ್ಷ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist