ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ, ವಿರೋಧಪಕ್ಷಗಳನ್ನು ಜತೆಗೂಡಿಸಿ ರಣತಂತ್ರ ಹೆಣೆಯಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂದಾಗಿದ್ದಾರೆ. ಜೂನ್ 15ರಂದು ಎಲ್ಲರೂ ಹೊಸದಿಲ್ಲಿಯಲ್ಲಿ ಸಭೆ ಸೇರೋಣ ಎಂದು ವಿರೋಧ ಪಕ್ಷಗಳ ನಾಯಕರಿಗೆ ಮಮತಾ ಶನಿವಾರ ಪತ್ರ ಬರೆದಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರ ರೂಪಿಸಲು ತಯಾರಿ ನಡೆಸುವುದು ಅವರ ಉದ್ದೇಶವಾಗಿದೆ.
“ನಮ್ಮ ಗೌರವಾನ್ವಿತ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪ್ರಗತಿಪರ ವಿರೋಧಪಕ್ಷಗಳ ಬಣಗಳನ್ನು ಸಭೆ ಸೇರಲು ಮತ್ತು ರಾಷ್ಟ್ರಪತಿ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಭವಿಷ್ಯದ ನಡೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕರೆ ನೀಡಿದ್ದಾರೆ” ಎಂದು ಮಮತಾ ಅವರ ತೃಣಮೂಲ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ. ಹೊಸದಿಲ್ಲಿನ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಜೂನ್ 15ರ ಮಧ್ಯಾಹ್ನ 3 ಗಂಟೆಗೆ ಸಭೆ ಕರೆಯಲಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?