ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಭಿನ್ನ ಹೇಳಿಕೆ ನೀಡಿದ ಬಿಎಸ್ ವೈ. ಯಾವಾಗ ರಾಜೀನಾಮೆ ಕೊಡಬೇಕೋ , ಅವಾಗ ರಾಜೀನಾಮೆ ನೀಡುವೆ ಎಂದ ಯಡಿಯೂರಪ್ಪ.

Twitter
Facebook
LinkedIn
WhatsApp
ವಿಭಿನ್ನ ಹೇಳಿಕೆ ನೀಡಿದ ಬಿಎಸ್ ವೈ. ಯಾವಾಗ ರಾಜೀನಾಮೆ ಕೊಡಬೇಕೋ , ಅವಾಗ ರಾಜೀನಾಮೆ ನೀಡುವೆ ಎಂದ ಯಡಿಯೂರಪ್ಪ

ಬೆಂಗಳೂರು :  ಕಾವೇರಿ ನಿವಾಸದ ಬಳಿ ಮಾಧ್ಯಮದವರ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಇದುವರೆಗೂ ಹೈಕಮಾಂಡ್ ನಿಂದ ಯಾವುದೇ ರೀತಿಯ ಸಂದೇಶ ಬಂದಿಲ್ಲ. ಇಂದು ಸರ್ಕಾರ ಎರಡು ವರ್ಷ ಪೂರೈಸಿದ ಕಾರ್ಯಕ್ರಮ ಇದೆ. ಎರಡು ವರ್ಷದ ಸಾಧನೆ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.
ಪತ್ರಕರ್ತರ ರಾಜೀನಾಮೆ ಪ್ರಶ್ನಗೆ ಉತ್ತರಿಸಿದ ಮುಖ್ಯಮಂತ್ರಿ ಯವರುವನಾನು ಯಾವಾಗ ರಾಜೀನಾಮೆ ಕೊಡಬೇಕು ಅಂತ ಇರುತ್ತೋ ಆಗ ಕೊಡ್ತೇನೆ ಎಂದು ಹೇಳಿದರು. ಸಂದೇಶ ಬರಲಿದೆ ಅನ್ನೋ ವಿಶ್ವಾಸ ಇದೆ. ನಾಳೆ ಕಾರ್ಯಕ್ರಮ ನಿಶ್ಚಯವಾಗಿದೆ, ಅದನ್ನು ಮಾಡುತ್ತೇನೆ. ಯಾವುದೇ ಗೊಂದಲ ಇಲ್ಲ. ಸಂದೇಶ ಬರದಿದ್ರೆ ಇಂದು ತೀರ್ಮಾನ ಕೈಗೊಳ್ಳುತ್ತೇನೆ. 

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು