ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಂಗಳೂರು : ಕಾವೇರಿ ನಿವಾಸದ ಬಳಿ ಮಾಧ್ಯಮದವರ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಇದುವರೆಗೂ ಹೈಕಮಾಂಡ್ ನಿಂದ ಯಾವುದೇ ರೀತಿಯ ಸಂದೇಶ ಬಂದಿಲ್ಲ. ಇಂದು ಸರ್ಕಾರ ಎರಡು ವರ್ಷ ಪೂರೈಸಿದ ಕಾರ್ಯಕ್ರಮ ಇದೆ. ಎರಡು ವರ್ಷದ ಸಾಧನೆ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.
ಪತ್ರಕರ್ತರ ರಾಜೀನಾಮೆ ಪ್ರಶ್ನಗೆ ಉತ್ತರಿಸಿದ ಮುಖ್ಯಮಂತ್ರಿ ಯವರುವನಾನು ಯಾವಾಗ ರಾಜೀನಾಮೆ ಕೊಡಬೇಕು ಅಂತ ಇರುತ್ತೋ ಆಗ ಕೊಡ್ತೇನೆ ಎಂದು ಹೇಳಿದರು. ಸಂದೇಶ ಬರಲಿದೆ ಅನ್ನೋ ವಿಶ್ವಾಸ ಇದೆ. ನಾಳೆ ಕಾರ್ಯಕ್ರಮ ನಿಶ್ಚಯವಾಗಿದೆ, ಅದನ್ನು ಮಾಡುತ್ತೇನೆ. ಯಾವುದೇ ಗೊಂದಲ ಇಲ್ಲ. ಸಂದೇಶ ಬರದಿದ್ರೆ ಇಂದು ತೀರ್ಮಾನ ಕೈಗೊಳ್ಳುತ್ತೇನೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?