ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಮಾನಕ್ಕೆ ಹಾರಿದ ಬುಲೆಟ್, ಪ್ರಯಾಣಿಕನಿಗೆ ಗಾಯ!

Twitter
Facebook
LinkedIn
WhatsApp
ನೆಲದಿಂದ ಹಾರಿಸಿದ ಬುಲೆಟ್ ಗಾಳಿಯ ಮಧ್ಯದಲ್ಲಿ ವಿಮಾನಕ್ಕೆ ಬಡಿದಿದ್ದು ವಿಮಾನ ಪ್ರಯಾಣಿಕರೊಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ.
ವಿಮಾನಕ್ಕೆ ಹಾರಿದ ಬುಲೆಟ್, ಪ್ರಯಾಣಿಕನಿಗೆ ಗಾಯ!

ಮಯನ್ಮಾರ್: ನೆಲದಿಂದ ಹಾರಿಸಿದ ಬುಲೆಟ್ ಗಾಳಿಯ ಮಧ್ಯದಲ್ಲಿ ವಿಮಾನಕ್ಕೆ ಬಡಿದಿದ್ದು ವಿಮಾನ ಪ್ರಯಾಣಿಕರೊಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ.

ಮ್ಯಾನ್ಮಾರ್ ನ್ಯಾಷನಲ್ ಏರ್‌ಲೈನ್ಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಅವರು ಶುಕ್ರವಾರ ಬೆಳಿಗ್ಗೆ ಮ್ಯಾನ್ಮಾರ್‌ನ ಲೊಯ್ಕಾವ್ ತಲುಪಲು ಹೊರಟಿದ್ದರು.   ಕ್ಯಾಬಿನ್ ಕ್ರೂ ಹಂಚಿಕೊಂಡಿರುವ ಫೋಟೋಗಳಲ್ಲಿ ವಿಮಾನದೊಳಕ್ಕೆ ತೂರಿ ಬಂದಿರುವ ಗುಂಡು ಪ್ರಯಾಣಿಕನ  ಕುತ್ತಿಗೆ ಮತ್ತು ಕೆನ್ನೆಯ ಬಲಭಾಗ ಗಾಯಗಳನ್ನ ಮಾಡಿದ್ದು ರಕ್ತ ಸೋರಿದೆ.

ಸುದ್ದಿ ಸಂಸ್ಥೆ ಮ್ಯಾನ್ಮಾರ್ ನೌ ಪ್ರಕಾರ, 63 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ATR-72 ವಿಮಾನ 3,000 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿದ್ದಾಗ ಗುಂಡು ತೂರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದಲ್ಲಿದ್ದ ವ್ಯಕ್ತಿಯ ಮುಖದ ಬಲಭಾಗಕ್ಕೆ ಗಾಯವಾಗಿದೆ. ನೈಪಿಟಾವ್‌ನಿಂದ ಲೊಯ್ಕಾವ್‌ಗೆ ಪ್ರಯಾಣಿಸುತ್ತಿದ್ದ ಗಾಯಗೊಂಡ 27 ವರ್ಷದ ವ್ಯಕ್ತಿಯನ್ನ ವಿಮಾನ ಲ್ಯಾಂಡಿಂಗ್ ಆದ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು.

ಪ್ರಯಾಣಿಕರಿಗೆ ಹೊಡೆಯುವ ಮೊದಲು ಬುಲೆಟ್ ವಿಮಾನವನ್ನು ಭೇದಿಸಿತ್ತು ಎಂದು ಅಧಿಕಾರಿಗಳು ತಿಳಿಸಿದರು. ಲೊಯಿಕಾವ್‌ನಲ್ಲಿರುವ ಮಯನ್ಮಾರ್ ನ್ಯಾಷನಲ್ ಏರ್‌ಲೈನ್ಸ್ ಕಚೇರಿಯು ನಗರಕ್ಕೆ ಎಲ್ಲಾ ವಿಮಾನಗಳನ್ನು ಅನಿರ್ದಿಷ್ಟವಾಗಿ ರದ್ದುಗೊಳಿಸಲಾಗಿದೆ ಎಂದು ಘೋಷಿಸಿತು.

ವಿಮಾನಕ್ಕೆ ಹಾರಿದ ಬುಲೆಟ್, ಪ್ರಯಾಣಿಕನಿಗೆ ಗಾಯ!

ದಿ ಮಿರರ್‌ನ ವರದಿಯ ಪ್ರಕಾರ ಮ್ಯಾನ್ಮಾರ್ ಸರ್ಕಾರವು ಕಯಾಹ್ ರಾಜ್ಯದಲ್ಲಿ ಬಂಡುಕೋರ ಪಡೆಗಳು ವಿಮಾನದ ಮೇಲೆ ಗುಂಡು ಹಾರಿಸಿದೆ ಎಂದು ಆರೋಪಿಸಿದೆ. ಆದಾಗ್ಯೂ ಬಂಡಾಯ ಗುಂಪುಗಳು ಆರೋಪವನ್ನು ನಿರಾಕರಿಸಿದವು. ಆಂಗ್ ಸಾನ್ ಸೂಕಿಯ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವನ್ನು ಉರುಳಿಸುವ ಮೂಲಕ ಕಳೆದ ವರ್ಷ ಸೇನೆಯು ಅಧಿಕಾರವನ್ನು ವಶಪಡಿಸಿಕೊಂಡ ನಂತರ ಕಯಾಹ್ ಜುಂಟಾ ಮತ್ತು ಸ್ಥಳೀಯ ಪ್ರತಿರೋಧ ಗುಂಪುಗಳ ನಡುವೆ ಪ್ರಮುಖ ಸಂಘರ್ಷವನ್ನು ಕಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ