ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಳಂಬವಾದರೂ ನಮಗೆ ನ್ಯಾಯ ಸಿಕ್ಕಿದೆ: ಗುರ್ನಾಮ್ ಸಿಂಗ್ ಕುಟುಂಬ

Twitter
Facebook
LinkedIn
WhatsApp
ವಿಳಂಬವಾದರೂ ನಮಗೆ ನ್ಯಾಯ ಸಿಕ್ಕಿದೆ: ಗುರ್ನಾಮ್ ಸಿಂಗ್ ಕುಟುಂಬ

ಪಟಿಯಾಲದಲ್ಲಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು (Navjot Singh Sidhu)ಅವರೊಂದಿಗಿನ ರಸ್ತೆ ಜಗಳ ಘಟನೆಯಲ್ಲಿ 34 ವರ್ಷಗಳ ಹಿಂದೆ ಪ್ರಾಣ ಕಳೆದುಕೊಂಡ ಗುರ್ನಾಮ್ ಸಿಂಗ್ (65) ಅವರ ಕುಟುಂಬ ಸದಸ್ಯರು ಸುಪ್ರೀಂಕೋರ್ಟ್ ತಮ್ಮ ಪರ ಆದೇಶ ನೀಡಿದಕ್ಕಾಗಿ ಸರ್ವಶಕ್ತನಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ. 34 ವರ್ಷಗಳ ನಂತರ ನ್ಯಾಯ ದೊರಕಿದೆ, ನಾನು ದೇವರ ಮುಂದೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸುದೀರ್ಘ ಕಾನೂನು ಹೋರಾಟ ಕೊನೆಗೊಂಡ ನಂತರ ಗುರ್ನಾಮ್ ಸಿಂಗ್ (Gurnam Singh)ಅವರ ಮಗ ನರ್ವೇದಿಂದರ್ ಸಿಂಗ್ ಹೇಳಿದ್ದಾರೆ. 2018ರಲ್ಲಿ ಸುಪ್ರೀಂಕೋರ್ಟ್ (Supreme Court) ಕೇವಲ ₹ 1,000 ದಂಡವನ್ನು ವಿಧಿಸುವ ಮೂಲಕ ಸಿಧುವನ್ನು ಬಿಡುಗಡೆ ಮಾಡಿದಾಗ ನನಗೆ ನಿರಾಶೆಯಾಗಿದೆ ಎಂದಿದ್ದಾರೆ ನರ್ವೇದಿಂದರ್. ಆದರೆ ಕುಟುಂಬವು ಈ ನಿರ್ಧಾರವನ್ನು ದೇವರ ನಿರ್ಧಾರವೆಂದು ಒಪ್ಪಿಕೊಂಡಿದೆ ಎಂದಿದ್ದರು. ನಂತರ ಅವರು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದು, “ನನಗೆ ನ್ಯಾಯಾಂಗದಲ್ಲಿ ನಂಬಿಕೆ ಇದೆ” ಎಂದು ಹೇಳಿದರು. ಗುರುವಾರ ಇದೇ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನವಜೋತ್ ಸಿಂಗ್ ಸಿಧುಗೆ ಜೈಲು ಶಿಕ್ಷೆ ವಿಧಿಸಿದೆ. ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಗುರ್ನಾಮ್ ಸಿಂಗ್ ಅವರ ಮೊಮ್ಮಗ ಸಾಬ್ಬಿ, “ವಿಳಂಬವಾಗಬಹುದು ಆದರೆ ದೇವರು ಯಾವಾಗಲೂ ನ್ಯಾಯವನ್ನು ನೀಡುತ್ತಾನೆ. ನಾವು ದೇವರಿಗೆ ಮಾತ್ರವಲ್ಲದೆ ನಮ್ಮ ಸುದೀರ್ಘ ಕಾನೂನು ಹೋರಾಟದಲ್ಲಿ ನಮ್ಮೊಂದಿಗೆ ನಿಂತ ಪ್ರತಿಯೊಬ್ಬರಿಗೂ ನಾವು ಧನ್ಯವಾದ ಹೇಳುತ್ತೇವೆ. ಈ ಸಮಯದಲ್ಲಿ ನಾವು ಅನೇಕ ಒತ್ತಡಗಳನ್ನು ಅನುಭವಿಸಿದ್ದೇವೆ ಎಂದಿದ್ದಾರೆ.
ಆರೋಪ ಮುಕ್ತರಾದಾಗ ಸಿಧು ತೀವ್ರವಾಗಿ ಪ್ರತಿಕ್ರಿಯಿಸಿದ್ದರು. ನಾವು ದೇವರಿಗೆ ಕೃತಜ್ಞರಾಗಿರುತ್ತೇವೆ ಎಂದು ಮಾತ್ರ ಹೇಳಬಹುದು ಎಂದಿದ್ದಾರೆ ಸಾಬ್ಬಿ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ