ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿವಾಹಿತ ಮಹಿಳೆ ನಾಪತ್ತೆ -ದೂರು ದಾಖಲು

Twitter
Facebook
LinkedIn
WhatsApp
Ravi Bopara 3 11

ಉಡುಪಿ, ಮೇ 26 : ಬಹ್ರೇನ್‌ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದುವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಮರಾಠಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.

ಇನ್ನು ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್‌ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ