ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿವಾಹ ಸಮಾರಂಭಕ್ಕೆ ಅಪ್ಪಳಿಸಿದ ಅಲೆಗಳು!: ದಿಕ್ಕಾಪಾಲಾಗಿ ಓಡಿದ ಅತಿಥಿಗಳು

Twitter
Facebook
LinkedIn
WhatsApp
ವಿವಾಹ ಸಮಾರಂಭಕ್ಕೆ ಅಪ್ಪಳಿಸಿದ ಅಲೆಗಳು!: ದಿಕ್ಕಾಪಾಲಾಗಿ ಓಡಿದ ಅತಿಥಿಗಳು

ಅದೊಂದು ವಿವಾಹದ ಸಮಾರಂಭ. ಅತಿಥಿಗಳು, ನವಜೋಡಿಯ ಮೊಗ ಖುಷಿಯಿಂದ ಅರಳಿತ್ತು. ಎಲ್ಲೆಲ್ಲೂ ಸಂಭ್ರಮವೇ ಕಾಣುತ್ತಿತ್ತು. ಆದರೆ, ಈ ಸಂಭ್ರಮ ತುಂಬಾ ಹೊತ್ತು ಉಳಿಯಲಿಲ್ಲ..! ಯಾಕೆಂದರೆ, ಎದುರಾಗಿದ್ದ ಪರಿಸ್ಥಿತಿಯೊಂದು ಈ ಅತಿಥಿಗಳೆಲ್ಲರನ್ನೂ ದಿಕ್ಕಾಪಾಲಾಗಿ ಓಡುವಂತೆ ಮಾಡಿತ್ತು. ಕಾರಣ, ಅಬ್ಬರಿಸಿದ್ದ ರಕ್ಕಸ ಅಲೆ…!ಸೋಶಿಯಲ್ ಮೀಡಿಯಾದಲ್ಲಿ ಕಾಣಸಿಗುವ ಸಾಕಷ್ಟು ದೃಶ್ಯಗಳು ನಮ್ಮ ಎದೆ ಧಗ್ ಎನ್ನುವಂತೆ ಮಾಡುತ್ತವೆ ಎಂಬುದು ಸತ್ಯ. ಅದೇ ಸಾಲಿಗೆ ಸೇರುವಂತಹ ದೃಶ್ಯ ಇದು. ಇಲ್ಲೊಂದು ಕಡೆ ವಿವಾಹ ಸಮಾರಂಭ ನಡೆಯುತ್ತಿದ್ದ ಜಾಗಕ್ಕೇ ದೈತ್ಯ ಅಲೆಗಳು ಬಂದಪ್ಪಳಿಸಿವೆ. ಈ ದೃಶ್ಯವನ್ನು ನೋಡಿದಾಗಲೇ ಹೃದಯ ಬಡಿತ ಹೆಚ್ಚಾಗುತ್ತದೆ.

ಕಡಲ ತೀರದ ಸುಂದರ ಜಾಗದಲ್ಲಿ ವಿವಾಹ, ಆರತಕ್ಷತೆಗಳು ನಡೆಯುವುದು ಹೊಸದೇನೂ ಅಲ್ಲ. ಆದರೆ, ಒಂದೊಂದು ಸಂದರ್ಭದಲ್ಲಿ ಇಲ್ಲಿ ಎದುರಾಗುವ ಅನಿರೀಕ್ಷಿತ ಘಟನೆಗಳು ಭಯಾನಕ ಅನುಭವವನ್ನೂ ತರುತ್ತವೆ. ಅದಕ್ಕೆ ಈ ಘಟನೆಯೂ ಸಾಕ್ಷಿ. ಹವಾಯಿ ಕಡಲತೀರದಲ್ಲಿ ಸೆರೆಯಾದ ದೃಶ್ಯ ಇದು. ಆ ಕಡಲತೀರದಲ್ಲಿ ಎಲ್ಲರೂ ವಿವಾಹದ ಸಂಭ್ರಮದಲ್ಲಿದ್ದರು. ಈ ವೇಳೆ, ಅಲೆಗಳು ಇಲ್ಲಿ ಭೀತಿ ಸೃಷ್ಟಿಸಿದ್ದವು. ಪಶ್ಚಿಮ ಕರಾವಳಿಯಲ್ಲಿರುವ ಹವಾಯಿಯ ಬಿಗ್ ಐಲ್ಯಾಂಡ್‌ನ ಕೈಲುವಾ-ಕೋನಾದಲ್ಲಿರುವ ಹುಲಿಹೇ ಅರಮನೆಯಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ದೃಶ್ಯದಲ್ಲಿ ದೈತ್ಯ ಅಲೆಗಳು ವಿವಾಹ ಸಮಾರಂಭ ನಡೆಯುತ್ತಿದ್ದ ಸ್ಥಳಕ್ಕೆ ಬಂದಪ್ಪಳಿಸುವುದನ್ನು ನೋಡಬಹುದಾಗಿದೆ. ಈ ಭಯಾನಕ ದೃಶ್ಯ ಕಂಡ ಅತಿಥಿಗಳು ಜೀವ ಉಳಿಸಿಕೊಳ್ಳಲು ಸುರಕ್ಷಿತ ಸ್ಥಳಕ್ಕೆ ಓಡುವುದು ಕೂಡಾ ಇಲ್ಲಿ ಕಾಣಿಸುತ್ತದೆ. ಆದರೆ, ರಭಸವಾಗಿ ಬಂದಪ್ಪಳಿಸುವ ಅಲೆಗಳು ಇಲ್ಲಿ ಸಾಕಷ್ಟು ಹಾನಿ ಮಾಡುವುದನ್ನೂ ನಾವಿಲ್ಲಿ ನೋಡಬಹುದಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ