ಟಾಲಿವುಡ್ ಹಾಟ್ ಬೆಡಗಿ ಸಮಂತಾ ರುತ್ ಪ್ರಭು (Samantha Ruth Prabhu) ಕಳೆದ ಕೆಲವು ತಿಂಗಳುಗಳಿಂದ ಚರ್ಚೆಯಲ್ಲಿದ್ದಾರೆ. ಮೊದಲನೆಯದಾಗಿ ನಟ ನಾಗ ಚೈತನ್ಯ ಅವರೊಂದಿಗಿನ ಬೇರ್ಪಡುವಿಕೆಯಿಂದಾಗಿ, ಮತ್ತೊಂದು ಅಲ್ಲು ಅರ್ಜುನ್ನ ತೆಲುಗು ಬ್ಲಾಕ್ಬಸ್ಟರ್ ಚಿತ್ರ ‘ಪುಷ್ಪ: ದಿ ರೈಸ್ – ಭಾಗ 1’ ರಲ್ಲಿಯ ಆಕೆಯ ‘ಊ ಅಂತವ’ ಐಟಂ ಸಾಂಗ್ನಿಂದ ಚರ್ಚೆಯಲ್ಲಿದ್ದಾರೆ. ಕಳೆದ ವರ್ಷ ನಟ ನಾಗ ಚೈತನ್ಯರಿಂದ ಬೇರ್ಪಟ್ಟಾಗಿನಿಂದ, ಸಮಂತಾ ತನ್ನ ಮನಸ್ಸು ಮತ್ತು ಆತ್ಮ ಶಾಂತಿ ಪಡೆಯಲು ಭಾರತ ಮತ್ತು ವಿದೇಶಗಳ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದರು. ಅವರು ಅಕ್ಟೋಬರ್ 2021 ರಲ್ಲಿ ದುಬೈ ಮತ್ತು ರಿಷಿಕೇಶಕ್ಕೆ ಹೋಗಿದ್ದು, 2022 ರ ಹೊಸ ವರ್ಷವನ್ನು ಗೋವಾದಲ್ಲಿ ತಮ್ಮ ಸ್ನೇಹಿತೆಯರೊಂದಿಗೆ ಸ್ವಾಗತಿಸಿದ್ದಾರೆ. ಇತ್ತೀಚೆಗೆ ಸ್ಕೀಯಿಂಗ್ (skiing) ಕಲಿಯಲು ಸ್ವಿಟ್ಜರ್ಲೆಂಡ್ಗೆ ಕೂಡ ಹೋಗಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist