ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಳ್ತಂಗಡಿ: ವಿಶ್ವದ ಅತಿ ದೊಡ್ಡ ಲಸಿಕಾಕಾರ್ಯಕ್ರಮ ಎಲ್ಲರಿಗೂ ಲಸಿಕೆ ಎಲ್ಲರಿಗೂ ಉಚಿತ ಎಂಬ ಕಾರ್ಯಕ್ರಮಕ್ಕೆ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಶಾಸಕ ಹರೀಶ್ ಪೂಂಜಾ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಾರತ ದೇಶದ ಕೋಟ್ಯಂತರ ಜನರಿಗೆ ಲಸಿಕೆ ಮುಟ್ಟಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಟಿಬದ್ಧರಾಗಿದ್ದಾರೆ ಎಂದು ಅವರು ನುಡಿದರು.
ಪ್ರತಿಯೊಬ್ಬರಿಗೂ ಲಸಿಕೆ ನೀಡುವುದು ನಮ್ಮ ಆದ್ಯತೆಯಾಗಿದೆ. ಇದರ ಬಗ್ಗೆ ನಾವು ಗಂಭೀರ ವಾಗಿ ಕೆಲಸ ಮಾಡುತ್ತಿದ್ದೇವೆ ಹರೀಶ್ ಪೂಂಜಾ ನುಡಿದಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?