ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ ಗಮನ ಸೆಳೆದ, ಯುನಿಸ್ಕೋ ಮಾನ್ಯತೆ ಪಡೆದ ಪಶ್ಚಿಮ ಘಟ್ಟಗಳ ಎಂಬ ಅಪೂರ್ವ ಪ್ರದೇಶ!!

Twitter
Facebook
LinkedIn
WhatsApp
ವಿಶ್ವದ ಗಮನ ಸೆಳೆದ, ಯುನಿಸ್ಕೋ ಮಾನ್ಯತೆ ಪಡೆದ ಪಶ್ಚಿಮ ಘಟ್ಟಗಳ ಎಂಬ ಅಪೂರ್ವ ಪ್ರದೇಶ!!

ಪಶ್ಚಿಮ ಘಟ್ಟಗಳು ವಿಶ್ವದ ಮಾನ್ಯತೆ ಪಡೆದ ಅಪರೂಪದ ಪ್ರದೇಶ. ಯುನೆಸ್ಕೋದಿಂದ ಗೌರವ ಪಡೆದ ಪಶ್ಚಿಮ ಘಟ್ಟಗಳು ಅಪೂರ್ವ ಸಸ್ಯವನ ರಾಶಿಗಳ ಸಂಗಮ.

ವಿಶ್ವದ ಗಮನ ಸೆಳೆದ, ಯುನಿಸ್ಕೋ ಮಾನ್ಯತೆ ಪಡೆದ ಪಶ್ಚಿಮ ಘಟ್ಟಗಳ ಎಂಬ ಅಪೂರ್ವ ಪ್ರದೇಶ!!


ಕೇರಳದಲ್ಲಿ ಆರಂಭಗೊಂಡು ಗುಜರಾತಿನ ತನಕ ಆರು ರಾಜ್ಯಗಳಲ್ಲಿ ವಿಸ್ತಾರಗೊಂಡಿರುವ ಪಶ್ಚಿಮ ಘಟ್ಟಗಳು ಪ್ರಪಂಚದ ಹದಿನೆಂಟು ಸೂಕ್ಷ್ಮ ಪ್ರದೇಶಗಳಲ್ಲಿ ಒಂದು.

ಕರ್ನಾಟಕದಲ್ಲೂ ಪಶ್ಚಿಮಘಟ್ಟದ ಬಹುತೇಕ ಪ್ರದೇಶಗಳು ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬರುತ್ತದೆ.

ಪಶ್ಚಿಮ ಘಟ್ಟಗಳು ಇಂದು ಭಾರತಕ್ಕೆ ಮಳೆ ಸುರಿಸುವ ಮಹತ್ವದ ಪಾತ್ರವಹಿಸುತ್ತವೆ. ಈ ಘಟ್ಟ ಪ್ರದೇಶಗಳು ಇಲ್ಲದೆ ಹೋದರೆ ನೀರು ಆವಿಯಾಗಿ ಮೋಡಗಳನ್ನು ತಡೆಯುವ ಪ್ರದೇಶವೇ ಇಲ್ಲದಂತಾಗಿ ಮಳೆ ಸುರಿಯುವ ಪ್ರಮೇಯವೇ ಇಲ್ಲದಂತಾಗುತ್ತದೆ.

ಅದ್ಭುತವಾದ ವನ ರಾಶಿಗಳು, ನೂರಾರು ಪ್ರಾಣಿ, ಸರಿಸ್ರಪಗಳು, ಪಕ್ಷಿಗಳ ನೆಲೆಬೀಡಾಗಿರುವ ಪಶ್ಚಿಮ ಘಟ್ಟಗಳು ಪ್ರಕೃತಿ ಪ್ರಿಯರಿಗೆ ಅದ್ಭುತ ಲೋಕ. ಜುಳುಜುಳು ಹರಿಯುವ ನದಿಗಳು ಪಶ್ಚಿಮ ಘಟ್ಟಗಳನ್ನು ಇನ್ನಷ್ಟು ರೋಚಕ ವನ್ನಾಗಿ ಮಾಡಿದೆ.

ದಟ್ಟವಾದ ಕಾಡುಗಳು ಕಂಡುಬರುತ್ತಿರುವುದು ಪಶ್ಚಿಮ ಘಟ್ಟಗಳ ವಿಶೇಷ. ಯುನೆಸ್ಕೋ ಮಾನ್ಯತೆ ಪಡೆದಿರುವ ಈ ಪ್ರದೇಶಗಳು ಅತಿ ಸೂಕ್ಷ್ಮ ಪ್ರದೇಶಗಳ ಆಗಿರುವ ಕಾರಣ ಈ ಘಟ್ಟಪ್ರದೇಶ ಗಳನ್ನು ಭವಿಷ್ಯದ ಜನಾಂಗಕ್ಕಾಗಿ ಉಳಿಸುವ ಅಗತ್ಯ ಇದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು