ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ ಗೋಡಂಬಿ ಉತ್ಪಾದನೆಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ ಇದೆ ಗೊತ್ತೆ?

Twitter
Facebook
LinkedIn
WhatsApp
ವಿಶ್ವದ ಗೋಡಂಬಿ ಉತ್ಪಾದನೆಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ ಇದೆ ಗೊತ್ತೆ?

ವಿಶ್ವದಲ್ಲಿ ಪ್ರಮುಖ 5 ರಾಷ್ಟ್ರಗಳು ಗೋಡಂಬಿಯನ್ನು ವ್ಯಾಪಕವಾಗಿ ಉತ್ಪಾದಿಸುತ್ತವೆ. 5 ರಾಷ್ಟ್ರಗಳಲ್ಲಿ ಭಾರತ ಎರಡನೇ ಸ್ಥಾನವನ್ನು ಪಡೆದಿದೆ. ಪ್ರಥಮ ಸ್ಥಾನದಲ್ಲಿ ವಿಯೆಟ್ನಾಮ್ ಇದೆ. ಮೂರನೇ ಸ್ಥಾನದಲ್ಲಿ ಕೋಟೆ ಡಿ ಒಲವೇ ಇದೆ. ನಾಲ್ಕನೇ ಸ್ಥಾನ ಫಿಲಿಪಿನ್ಸ್ ಪಾಲಾಗಿದೆ. 5ನೇ ಸ್ಥಾನದಲ್ಲಿ ಬೆನಿನ್ ಇದೆ.

ವಿಶ್ವದ ಗೋಡಂಬಿ ಉತ್ಪಾದನೆಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ ಇದೆ ಗೊತ್ತೆ?

ದೇಶದ ಗೋಡಂಬಿ ಉತ್ಪಾದನೆಯಿಂದ ಹೆಚ್ಚು ಆದಾಯ ದೇಶಕ್ಕೆ ಬರುತ್ತದೆ. ದೇಶದ ಗೋಡಂಬಿ ಹೆಚ್ಚಾಗಿ ವಿದೇಶಗಳಿಗೆ ರಫ್ತು ಆಗುತ್ತಿದೆ. ಅಮೆರಿಕ ಮತ್ತು ಯುರೋಪಿಯನ್ ದೇಶಗಳು ಹೆಚ್ಚಾಗಿ ಭಾರತದಿಂದ ಗೋಡಂಬಿಯನ್ನು ಆಮದು ಮಾಡಿಕೊಳ್ಳುತ್ತಿವೆ. ದೇಶದಲ್ಲಿ ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ರಾಜ್ಯಗಳಲ್ಲಿ ಹೆಚ್ಚಾಗಿ ಗೋಡಂಬಿಯನ್ನು ಉತ್ಪಾದಿಸಲಾಗುತ್ತಿದೆ.

ವಿಶ್ವದ ಗೋಡಂಬಿ ಉತ್ಪಾದನೆಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ ಇದೆ ಗೊತ್ತೆ?


ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಾಗಿ ಗೋಡಂಬಿ ಆಧಾರಿತ ಕಾರ್ಖಾನೆಗಳಿವೆ. ಇದರಿಂದ ಗೋಡಂಬಿಯನ್ನು ವಿದೇಶಗಳಿಗೆ ಹೆಚ್ಚಾಗಿ ರಫ್ತು ಮಾಡಲಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉತ್ಪಾದಿಸುವ ಗೋಡಂಬಿ ಗಳಿಗೆ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಕಾರಣ ಈ ಗೋಡಂಬಿ ಹೆಚ್ಚಿನ ಮೌಲ್ಯವರ್ಧಿತ ಹಾಗೂ ಉತ್ತಮ ಗುಣಮಟ್ಟದ್ದಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು