ಗುರುವಾರ, ಏಪ್ರಿಲ್ 25, 2024
Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ ಪೈನಾಪಲ್ ಬೆಳೆಯುವ ರಾಜಧಾನಿ ಕೋಸ್ಟರಿಕಾ!! ಭಾರತಕ್ಕಿದೆ ಐದನೇ ಸ್ಥಾನ!

Twitter
Facebook
LinkedIn
WhatsApp
ವಿಶ್ವದ ಪೈನಾಪಲ್ ಬೆಳೆಯುವ ರಾಜಧಾನಿ ಕೋಸ್ಟರಿಕಾ!! ಭಾರತಕ್ಕಿದೆ ಐದನೇ ಸ್ಥಾನ!

ವಿಶ್ವದಲ್ಲಿ ಅತಿ ಹೆಚ್ಚು ಫೈನಾಫಲ್ ಬೆಳೆಯುವ ರಾಷ್ಟ್ರಗಳಲ್ಲಿ ಕೋಸ್ಟಾ ರಿಕ ಮುಂಚೂಣಿಯಲ್ಲಿದೆ. ಅದು ವಿಶ್ವದಲ್ಲಿ ವಾರ್ಷಿಕವಾಗಿ 2.930 ಟನ್ ಪೈನಾಪಲ್ ಅನ್ನು ಬೆಳೆಯುತ್ತದೆ.

ನಂತರದ ಸ್ಥಾನ ಬ್ರೆಜಿಲ್ ದೇಶಕ್ಕಿದೆ. ಕೋಸ್ಟರಿಕಾ ದೇಶಕ್ಕೆ ಸರಿಸಮಾನಾಗಿ ಬ್ರಿಜಿಲ್ ಬೆಳೆಯುತ್ತಿದೆ. ಫಿಲಿಫೈನ್ಸ್ ಮತ್ತು ಚೀನಾ ದೇಶಗಳು ನಂತರದ ಸ್ಥಾನ ಪಡೆದಿವೆ.

ವಿಶ್ವದಲ್ಲಿ ಭಾರತ ಪೈನಾಪಲ್ ಬೆಳೆಯಲ್ಲಿ ಐದನೇ ಸ್ಥಾನ ಪಡೆದಿದೆ. ಸೈಲೆಂಟ್ ನೈಜೀರಿಯಾ, ಇಂಡೋನೇಷ್ಯಾ, ಮೆಕ್ಸಿಕೋ ,ಕೊಲಂಬಿಯಾ, ಗಾನ ದೇಶಗಳಲ್ಲೂ ಫೈನಾಫಲ್ ಬೆಳೆಯಲಾಗುತ್ತದೆ.


ವಿಶ್ವದ ಪೈನಾಪಲ್ ಯನ್ನು ಹೆಚ್ಚಾಗಿ ನೇರವಾಗಿ ಸೇವನೆ ಮಾಡಲಾಗುತ್ತದೆ. ಆದರೆ ಅದರೊಂದಿಗೆ ಒಣ ಹಣ್ಣಿಗೆ ವಿಶ್ವಾದ್ಯಂತ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಾಗಿ ಎಲ್ಲ ರಾಷ್ಟ್ರಗಳು ಎಕ್ಸ್ಪೋರ್ಟ್ ಮಾಡುತ್ತಿವೆ.


ಭಾರತದಲ್ಲಿ ಫೈನಾಪಲ್ ಬೆಳಗ್ಗೆ ವ್ಯಾಪಕವಾದ ಅವಕಾಶ ಇದೆ ಎಂದು ಹೇಳಲಾಗುತ್ತಿದೆ. ಈ ದೇಶದ ವಾತಾವರಣ ಈ ಬೆಳೆಗೆ ಸೂಕ್ತವಾಗಿದೆ ಎಂದು ಅಂದಾಜಿಸಲಾಗಿದೆ. ಹೊಸ ಹೊಸ ತಳಿಗಳು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿರುವ ಕಾರಣ ಈ ಬೆಳೆಯನ್ನು ಸುಲಭವಾಗಿ ಬೆಳೆಯಬಹುದು ಎಂದು ಕೃಷಿ ತಜ್ಞರು ಅಭಿಪ್ರಾಯಪಡುತ್ತಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು