ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ ವಿಚಿತ್ರ ಪ್ರವಾಸಿ ಸ್ಥಳ-ಅಂಟಾರ್ಟಿಕಾದ ಬ್ಲಡ್ ಫಾಲ್ಸ್.

Twitter
Facebook
LinkedIn
WhatsApp
ವಿಶ್ವದ ವಿಚಿತ್ರ ಪ್ರವಾಸಿ ಸ್ಥಳ-ಅಂಟಾರ್ಟಿಕಾದ ಬ್ಲಡ್ ಫಾಲ್ಸ್.

ಅಂಟಾರ್ಟಿಕ ದಲ್ಲಿರುವ ಬ್ಲಡ್ ಫಾಲ್ಸ್ ವಿಶ್ವದ ವಿಚಿತ್ರ ಪ್ರವಾಸಿ ಸ್ಥಳಗಳಲ್ಲಿ ಒಂದು. ಈ ಜಲಪಾತದಲ್ಲಿ ಹರಿದು ಬರುವ ನೀರು ಕೆಂಪಗಿರುತ್ತದೆ.

ಇದರಿಂದ ರಕ್ತ ಜಲಪಾತ ಎಂದು ಇದನ್ನು ಕರೆಯಲಾಗುತ್ತದೆ. ಕಬ್ಬಿಣದ ಅಂಶಗಳು ಹೇರಳವಾಗಿ ನೀರಿಗೆ ಸೇರುವುದರಿಂದ ಈ ನೀರು ಕೆಂಪಗಿರುತ್ತದೆ ಎಂದು ಸಂಶೋಧನೆಗಳಿಂದ ತಿಳಿದುಬಂದಿದೆ.ವರ್ಷ ಲಕ್ಷಾಂತರ ಪ್ರವಾಸಿಗರು ಈ ಸ್ಥಳವನ್ನು ಭೇಟಿ ಮಾಡುತ್ತಾರೆ.

ಹಲವು ವರ್ಷಗಳ ಕಾಲ ಈ ಜಲಪಾತದಲ್ಲಿ ಕೆಂಪು ನೀರು ಏಕೆ ಬರುತ್ತದೆ ಎಂಬುದು ನಿಗೂಢ ಪ್ರಶ್ನೆಯಾಗಿತ್ತು. ಆದ ವಿಜ್ಞಾನಿಗಳ ತಂಡ ಇತ್ತೀಚಿಗೆ ಈ ನಿಗೂಢತೆಗೆ ಪರಿಹಾರ ನೀಡಿದೆ.ಅಂಟಾರ್ಟಿಕ ಹಿಮಚ್ಚಾದಿತ ಪ್ರದೇಶದಲ್ಲಿರುವ ಈ ರಕ್ತ ಜಲಪಾತ ಅದ್ಭುತ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಈ ರಕ್ತ ಜಲಪಾತದ ಸುತ್ತಲೂ ಹಿಮ ಆವರಿಸಿದೆ ಗುಡ್ಡಗಳು ಕಂಡುಬರುತ್ತವೆ. ಆದರೆ ಈ ಗುಡ್ಡಗಳು ಹೆಚ್ಚು ಎತ್ತರದಲ್ಲಿ ಇಲ್ಲ. ಸಣ್ಣ ಗುಡ್ಡ ಗಳಾಗಿವೆ. ಬಿಳಿ ಬಣ್ಣದ ಹಿಮ ಆವರಿಸಿದ ಗುಡ್ಡಗಳ ನಡುವೆ ಈ ರಕ್ತ ಜಲಪಾತ ವನ್ನು ವೀಕ್ಷಿಸುವುದೇ ಬಹಳಷ್ಟು ಸೊಗಸು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು