ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಂಗಳೂರು: ಮಾಜಿ ಸಚಿವ ಅಡಗೂರು ವಿಶ್ವನಾಥ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿಯವರ ಕಾರ್ಯದರ್ಶಿ ಶಾಸಕ ಎಸ್ಆರ್ ವಿಶ್ವನಾಥ್ ,ವಿಶ್ವನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾನಸಿಕವಾಗಿ ವಿಶ್ವನಾಥ್ ಸರಿಯಿಲ್ಲ. ಈ ಕಾರಣದಿಂದ ಅವರು ಯಡಿಯೂರಪ್ಪನವರನ್ನು ಬೈಯುತ್ತಿದ್ದಾರೆ. ಜೆಡಿಎಸ್ ಪಕ್ಷವನ್ನು ಬಿಟ್ಟು ಬಂದಾಗ ಬಿಜೆಪಿ ಅವರಿಗೆ ಆಶ್ರಯ ನೀಡಿದೆ. ಚುನಾವಣೆಯಲ್ಲಿ ಅವರು ಗೆಲ್ಲಬೇಕಾಗಿತ್ತು. ಅದನ್ನು ಬಿಟ್ಟು ಈಗ ಭ್ರಮನಿರಸನ ದಿಂದ ಅವರು ಬಾಯಿಗೆ ಬಂದಹಾಗೆ ಮಾತನಾಡುತ್ತಿದ್ದಾರೆ ಎಂದು ಎಸ್ಆರ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ವಿಶ್ವನಾಥ್ ಅವರಿಗೆ ಏನು ಮಾಡಬೇಕು ಎಂದು ತೋಚುತ್ತಿಲ್ಲ. ಅದಕ್ಕಾಗಿ ದಿನಕ್ಕೊಂದು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಕಾಂಗ್ರೆಸ್, ಬಿಜೆಡಿಎಸ್ ಪಕ್ಷಗಳಿಗೂ ಅವರು ದ್ರೋಹ ಬಗೆದಿದ್ದಾರೆ. ಬಿಜೆಪಿಗೂ ಅದೇ ತರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?