ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿ ವಿ ಪುರಂ ಫುಡ್ ಸ್ಟ್ರೀಟ್ ನಲ್ಲಿ ಆಹಾರ ಸವಿದ ವಿದೇಶಾಂಗ ಸಚಿವ ಎಸ್. ಜೈಶಂಕರ್

Twitter
Facebook
LinkedIn
WhatsApp
ವಿ ವಿ ಪುರಂ ಫುಡ್ ಸ್ಟ್ರೀಟ್ ನಲ್ಲಿ ಆಹಾರ ಸವಿದ ವಿದೇಶಾಂಗ ಸಚಿವ ಎಸ್. ಜೈಶಂಕರ್ 

ಬೆಂಗಳೂರು: ಬೆಂಗಳೂರಿನ ಹೆಸರಾಂತ ವಿವಿ ಪುರಂ ಫುಡ್ ಸ್ಟ್ರೀಟ್ ಗೆ ಭೇಟಿ ನೀಡಿದ ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ , ಕೆಲ ತಿಂಡಿಗಳನ್ನು ಸವಿದರು. ಫುಡ್ ಸ್ಟ್ರೀಟ್ ಗೆ ಆಗಮಿಸಿದ್ದ ಆಹಾರ ಪ್ರಿಯರು, ಜನರೊಂದಿಗೆ ಕೆಲ ಸಮಯ ಮಾತನಾಡುವ ಮೂಲಕ ಇಲ್ಲಿನ ಆಹಾರದ ಬಗ್ಗೆ ಮಾಹಿತಿ ಪಡೆದರು.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಸಚಿವರು,   ಜನಪ್ರಿಯ ಆಹಾರ ಬ್ಲಾಗರ್ ಕೃಪಾಲ್ ಅಮಣ್ಣ ಅವರೊಂದಿಗೆ ಬೆಂಗಳೂರಿನ ಪ್ರಸಿದ್ಧ ವಿ ವಿ ಪುರಂ ಫುಡ್ ಸ್ಟ್ರೀಟ್ ಗೆ ಭೇಟಿ ಕೊಟ್ಟೆ.  ಈ ಜಾಗ ಇಂದ್ರಿಯಗಳಿಗೆ ನಿಜವಾದ ಸತ್ಕಾರ ಹಾಗೂ ನಗರದ ಪಾಕಶಾಲೆಯ ಇತಿಹಾಸದ ಉಗ್ರಾಣ ಎಂದು ಬರೆದುಕೊಂಡಿದ್ದಾರೆ.

ಜನಪ್ರಿಯ ಆಹಾರ ಬ್ಲಾಗರ್ ಕೃಪಾಲ್ ಅಮಣ್ಣ ಅವರೊಂದಿಗೆ ಬೆಂಗಳೂರಿನ ಪ್ರಸಿದ್ಧ ವಿ ವಿ ಪುರಂ ಫುಡ್ ಸ್ಟ್ರೀಟ್ ಗೆ ಭೇಟಿ ಕೊಟ್ಟೆ. ಇದಕ್ಕೂ ಮುನ್ನ ಪಿಇಎಸ್ ವಿಶ್ವವಿದ್ಯಾಲಯದಲ್ಲಿ  ವಿದ್ಯಾರ್ಥಿಗಳೊಂದಿಗೆ ವಿಶ್ವ ರಾಜಕೀಯದ ಕುರಿತು ಸಂವಾದದಲ್ಲಿ ಪಾಲ್ಗೊಂಡರು. ವಿದೇಶಾಂಗ ನೀತಿ ಮತ್ತು ರಾಷ್ಟ್ರೀಯ ಭದ್ರತಾ ವಿಷಯಗಳಲ್ಲಿ ವಿದ್ಯಾರ್ಥಿಗಳ ಅಪಾರವಾದ ಆಸಕ್ತಿಯನ್ನು ಅರಿತು ತುಂಬಾ ಸಂತೋಷವಾಯಿತು. ನಮ್ಮ ಮುಂಬರುವ ಪೀಳಿಗೆಗಳು ಹೆಚ್ಚು ಜಾಗತೀಕರಣದ ಪ್ರಪಂಚಕ್ಕಾಗಿ ಹೊಂದಿಕೊಳ್ಳಲು ಚೆನ್ನಾಗಿ ತಯಾರಿ ನಡೆಸಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಪಿಇಎಸ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಕೃತಕ ಬುದ್ದಿಮತ್ತೆ  ಮತ್ತು     ಡ್ರೋನ್  ತಂತ್ರಜ್ಞಾನಗಳ ಬಳಕೆ  ಮೋದಿ ಸರ್ಕಾರವು ನಮ್ಮ ಯುವಕರಲ್ಲಿ ಇರಿಸಿರುವ ನಂಬಿಕೆಯನ್ನು ಧೃಡಿಕರಿಸುತ್ತದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ