ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವೆಲ್‌ಕಮ್ ಬ್ಯಾಕ್ ಏರ್ ಇಂಡಿಯಾ : ರತನ್ ಟಾಟಾ ಭಾವನಾತ್ಮಕ ಟ್ವೀಟ್

Twitter
Facebook
LinkedIn
WhatsApp
ವೆಲ್‌ಕಮ್ ಬ್ಯಾಕ್ ಏರ್ ಇಂಡಿಯಾ : ರತನ್ ಟಾಟಾ ಭಾವನಾತ್ಮಕ ಟ್ವೀಟ್

ನವದೆಹಲಿ: ಏರ್ ಇಂಡಿಯಾ ಸ್ವಾಧೀನಪಡಿಸಿಕೊಳ್ಳುವ ಬಿಡ್ ಅನ್ನು ಟಾಟಾ ಸನ್ಸ್ ಗೆದ್ದುಕೊಂಡಿದೆ. ಈ ಸಂದರ್ಭದಲ್ಲಿ ಟಾಟಾ ಸನ್ಸ್ ಮುಖ್ಯಸ್ಥ ರತನ್ ಟಾಟಾ ಅವರು ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.
ಜೆಆರ್­ಡಿ ಟಾಟಾ ಅವರು ಏರ್ ಇಂಡಿಯಾ ವಿಮಾನದಿಂದ ಕೆಳಗಿಳಿಯುವ ಚಿತ್ರವನ್ನು ರತನ್ ಟಾಟಾ ಹಂಚಿಕೊಂಡಿದ್ದಾರೆ. ಇದು ಸುಮಾರು 70 ವರ್ಷಗಳ ಹಿಂದಿನ ಚಿತ್ರವಾಗಿದೆ.

ಟ್ವೀಟ್ ಮಾಡಿರುವ ರತನ್ ಟಾಟಾ, “ಟಾಟಾ ಗ್ರೂಪ್ ಇಂಡಿಯಾ ಬಿಡ್ ಗೆದ್ದಿರುವುದು ನಿಜಕ್ಕೂ ಉತ್ತಮ ಸುದ್ದಿ. ಏರ್ ಇಂಡಿಯಾವನ್ನು ಮರುನಿರ್ಮಾಣ ಮಾಡಲು ಸಾಕಷ್ಟು ಪ್ರಯತ್ನಗಳು ಅಗತ್ಯವಿದೆ ಎಂಬುದು ನಿಜ, ಇದು ವಿಮಾನ ಯಾನ ಉದ್ಯಮದಲ್ಲಿ ಟಾಟಾ ಗ್ರೂಪ್ ಪ್ರಸ್ತುತತೆಗೆ ಬಲಿಷ್ಠ ಮಾರುಕಟ್ಟೆ ಅವಕಾಶವನ್ನು ಒದಗಿಸುತ್ತದೆ ಎಂದು ನಂಬಿದ್ದೇನೆ” ಎಂದಿದ್ದಾರೆ.
“ಭಾವನಾತ್ಮಕವಾಗಿ ಹೇಳುವುದಾದರೆ, ಜೆಆರ್‌ಡಿ ಟಾಟಾ ಅವರ ನಾಯಕತ್ವದಲ್ಲಿ ಒಂದು ಕಾಲದಲ್ಲಿ ಇದು ವಿಶ್ವದ ಅತ್ಯಂತ ಪ್ರತಿಷ್ಠಿತ ವಿಮಾನಯಾನವಾಗಿತ್ತು. ಈ ಪ್ರತಿಷ್ಠೆಯನ್ನು ಮರುಸ್ಥಾಪಿಸುವ ಅವಕಾಶವನ್ನು ಮತ್ತೆ ಟಾಟಾ ಪಡೆದುಕೊಂಡಿದೆ. ಇಂದು ಜೆಆರ್‌ಡಿ ಟಾಟಾ ಇರುತ್ತಿದ್ದರೆ ಅತೀವ ಸಂತೋಷ ಪಡುತ್ತಿದ್ದರು” ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು