ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೇಗವಾಗಿ ಹರಡುವ ಡೆಲ್ಟಾ ತಳಿ ಅಪಾಯಕಾರಿ: ವಿಶ್ವ ಆರೋಗ್ಯ ಸಂಸ್ಥೆ.

Twitter
Facebook
LinkedIn
WhatsApp
ಮಹಾರಾಷ್ಟ್ರದಲ್ಲಿ ಡೆಲ್ಟಾ ರೂಪಾಂತರ ವೈರಸ್ ಪತ್ತೆ!

ವಿಶ್ವದಾದ್ಯಂತ ಕೊರೊನಾ ವೈರಸ್ನ ಡೆಲ್ಟಾ ರೂಪಾಂತರ ತಳಿಯು ವೇಗವಾಗಿ ಮತ್ತು ವ್ಯಾಪಕವಾಗಿ ಹರಡುತ್ತಿರುವ ಪರಿಣಾಮ ಜಗತ್ತು ಅಪಾಯದ ಸನ್ನಿವೇಶವನ್ನು ಎದುರಿಸುವಂತಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕ ಟೆಡ್ರೊಸ್ ಗೆಬ್ರೇಷಿಯಸ್ ಎಚ್ಚರಿಸಿದ್ದಾರೆ

ಕಡಿಮೆ ಪ್ರಮಾಣದಲ್ಲಿ ಲಸಿಕೆ ನೀಡಿರುವ ರಾಷ್ಟ್ರಗಳಲ್ಲಿ ಆಸ್ಪತ್ರೆಗಳು ಮತ್ತೆ ಕೋವಿಡ್ ರೋಗಿಗಳಿಂದ ಭರ್ತಿಯಾಗುವ ಭಯಾನಕ ದೃಶ್ಯಗಳು ಸಾಮಾನ್ಯವಾಗುವ ಲಕ್ಷಣಗಳು ಕಾಣಿಸುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡೆಲ್ಟಾ ಸೇರಿದಂತೆ ತೀವ್ರವಾಗಿ ಹರಡುವಂತಹ ರೂಪಾಂತರ ತಳಿಗಳು ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಲಿವೆ. ಈ ತಳಿಯಿಂದಾಗಿ ಕಾಣಿಸಿಕೊಂಡಿರುವ ಕೋವಿಡ್-೧೯ ಪಿಡುಗಿನ ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಈಗ ನಾವಿದ್ದೇವೆ’ ಎಂದು ಕಳವಳ ವ್ಯಕ್ತಪಡಿಸಿದರು.

ಯಾವ ದೇಶವೂ ಡೆಲ್ಟಾ ರೂಪಾಂತರ ತಳಿಯ ಕಾಟದಿಂದ ಹೊರಬಂದಿಲ್ಲ. ರೂಪಾಂತರಗೊಳ್ಳುತ್ತ, ವೇಗವಾಗಿ ಹರಡುವ ಈ ತಳಿಯ ವಿರುದ್ಧ ಹೋರಾಡಲು ಸಾರ್ವಜನಿಕ ಆರೋಗ್ಯ ಕ್ಷೇತ್ರವನ್ನು ಬಲಪಡಿಸುವುದು ಅಗತ್ಯ. ಸೋಂಕಿನ ಪರೀಕ್ಷೆ ಹೆಚ್ಚಿಸಬೇಕು. ಆರಂಭದಲ್ಲೇ ಸೋಂಕು ಪತ್ತೆ ಮಾಡುವುದು, ಸೋಂಕಿತರ ಬಗ್ಗೆ ನಿಗಾವಹಿಸುವುದು, ಸೋಂಕಿತರನ್ನು ಪ್ರತ್ಯೇಕಿಸುವುದು ಮತ್ತು ಚಿಕಿತ್ಸೆ ನೀಡುವುದನ್ನು ನಿರಂತರವಾಗಿ ಮುಂದುವರಿಸುವಂತಹ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ವ್ಯಕ್ತಿಗತ ಅಂತರ ಕಾಪಾಡುವುದು, ಜನದಟ್ಟಣೆಯಾಗುವುದನ್ನು ತಪ್ಪಿಸುವುದು. ಒಳಾಂಗಣ ಪ್ರದೇಶವನ್ನು ಗಾಳಿಯಾಡುವಂತೆ ನೋಡಿಕೊಳ್ಳುವುದು, ಇಂಥ ಸಾಮಾಜಿಕ ಕ್ರಮಗಳ ಮೂಲಕ ಡೆಲ್ಟಾ ರೂಪಾಂತರ ತಳಿಯ ಅಪಾಯದಿಂದ ರಕ್ಷಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು