ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೈಜ್ಞಾನಿಕವಾಗಿ ಸ್ಥಿರಾಸ್ತಿ‌ಗಳ ಮಾರ್ಗಸೂಚಿ ದರ ಪರಿಷ್ಕರಣೆ: ಆರ್‌. ಅಶೋಕ್

Twitter
Facebook
LinkedIn
WhatsApp
ಎಂಟು ವಿಧೇಯಕಗಳಿಗೆ ಮೇಲ್ಮನೆಯಲ್ಲಿ ಅಂಗೀಕಾರ

ಬೆಂಗಳೂರು: ರಾಜ್ಯದಲ್ಲಿ ವೈಜ್ಞಾನಿಕವಾಗಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ‌ಗೆ ಚಿಂತನೆ ನಡೆದಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ‌ಗಳ ಆಸ್ತಿಗಳ ಮಾರ್ಗಸೂಚಿ ದರದಲ್ಲಿ ಸ್ವಲ್ಪ ಹೆಚ್ಚಳ ಮಾಡುವುದು, ಉಳಿದ ಪ್ರದೇಶಗಳಲ್ಲಿ ದರ ಇಳಿಸಲು ಪ್ರಸ್ತಾವ ಇದೆ. ಕೊರೋನಾ ಸೋಂಕಿನ ಕಾರಣದಿಂದ ನೋಂದಣಿ ವಹಿವಾಟು ಕುಸಿತ ಕಂಡಿದೆ. ಈ ನಿಟ್ಟಿನಲ್ಲಿ ಸ್ಥಿರಾಸ್ತಿ ಮಾರಾಟ ಮತ್ತು ಖರೀದಿ ಉತ್ತೇಜನ ಉದ್ದೇಶದಿಂದ ಮಾರ್ಗಸೂಚಿ ದರ ಪರಿಷ್ಕರಣೆ ಅಗತ್ಯ ಇರುವುದಾಗಿ ಅವರು ತಿಳಿಸಿದ್ದಾರೆ.
ಅದರಂತೆ 35 ಲಕ್ಷದಿಂದ 45 ಲಕ್ಷಗಳ ವರೆಗಿನ ಮೌಲ್ಯ‌ದ ಅಪಾರ್ಟ್ಮೆಂಟ್‌ಗಳ ನೋಂದಣಿ ಮೇಲಿನ ಮುದ್ರಾಂಕ ಶುಲ್ಕವನ್ನು 5% ದಿಂದ 3% ಗೆ ಇಳಿಕೆ ಮಾಡುವ ಕರ್ನಾಟಕ ಸ್ಟ್ಯಾಂಪ್ (ತಿದ್ದುಪಡಿ) ಮಸೂದೆ – 2021 ಕ್ಕೆ ವಿಧಾನ ಪರಿಷತ್ತಿನಲ್ಲಿ ಸಮ್ಮತಿ ದೊರೆತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು