ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನವದೆಹಲಿ(ಆ.01): ಕೇಂದ್ರ ಚುನಾವಣಾ ಆಯೋಗ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸುತ್ತಿದೆ. ಸ್ವಚ್ಚ ಹಾಗೂ ಪಾರದರ್ಶಕ ಫೋಟೋ ಆಧಾರಿತ ಮತದರಾರ ಪಟ್ಟಿ ರಚಿಸಲು ಹೊಸ ಯೋಜನೆ ನೆರವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಮೊದಲ ಹಂತದಲ್ಲಿ ಮಹಾರಾಷ್ಟ್ರ ಹಾಗೂ ತ್ರಿಪುರಾ ಸೇರಿದಂತೆ ಕೆಲ ರಾಜ್ಯಗಳಲ್ಲಿ ಈ ಅಭಿಯಾನ ಆರಂಭಿಸಿದೆ. ವೋಟರ್ ಐಟಿ ಹಾಗೂ ಆಧಾರ್ ಲಿಂಕ್ ಮಾಡುವುದರಿಂದ ನಕಲಿ ದಾಖಲೆ ಸೃಷ್ಟಿಯಂತೆ ಹಲವು ಸಮಸ್ಯಗಳು ದೂರವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಮತದಾರ ಚೀಟಿ ಹಾಗೂ ಆಧಾರ್ ಲಿಂಕ್ ಮಾಡುವ ಮಸೂದೆ 2021ರಲ್ಲಿ ಧ್ವನಿಮತದ ಮೂಲಕ ಲೋಕಸಭೆಯಲ್ಲಿ ಅಂಗೀಕಾರವಾಗಿದೆ. ಆದರೆ ವೋಟರ್ ಐಟಿ ಅಧಾರ್ ಲಿಂಕ್ ಮಾಡುವ ವಿಧಾನದ ಬಗ್ಗೆ ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸುರ್ಜೆವಾಲ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮೊದಲು ಹೈಕೋರ್ಟ್ ಸಂಪರ್ಕಿಸಿ ಎಂದು ರಂದೀಪ್ ಸುರ್ಜೆವಾಲಾಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಸದ್ಯ ಚುನಾವಣಾ ಆಯೋಗ ಆರಂಭಿಸಿರುವ ಲಿಂಕ್ ಪ್ರಕ್ರಿಯೆ ಸ್ವಯಂಪ್ರೇರಿತವಾಗಿದೆ. ಆದರೆ ಮತದಾರರ ಪಟ್ಟಿಯಲ್ಲಿ ಅಥವಾ ಸ್ಲಿಪ್ಗಳಲ್ಲಿ ಆಧಾರ ಸಂಖ್ಯೆಯನ್ನು ದಾಖಲಿಸುವುದಿಲ್ಲ. ವೈಯುಕ್ತಿ ದಾಖಲೆ ಕಾಪಾಡಿಕೊಳ್ಳುವ ದೃಷ್ಟಿಯಿಂದ ಎಲ್ಲಾ ಮುನ್ನೆಚ್ಚರಿಕೆವಹಿಸಲಾಗಿದೆ. ಭೂತ್ ಮಟ್ಟದ ಅಧಿಕಾರಿಗಳು ಮತದಾರರ ಮನೆಗಳಿಗೆ ಭೇಟಿ ನೀಡಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತ್ರಿಪುರಾ ಮುಖ್ಯ ಚುನಾವಣಾಧಿಕಾರಿ ಚಾಲನೆ ನೀಡಲಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?