ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲೆಗಳಿಗೆ ದಸರಾ ರಜೆ ಅ.31ರವರೆಗೂ ವಿಸ್ತರಣೆರಣೆಗೆ ಆಗ್ರಹ

Twitter
Facebook
LinkedIn
WhatsApp
ಶಾಲೆಗಳಿಗೆ ದಸರಾ ರಜೆ ಅ.31ರವರೆಗೂ ವಿಸ್ತರಣೆರಣೆಗೆ ಆಗ್ರಹ

ರಾಜ್ಯದಲ್ಲಿ ಶಾಲೆಗಳಿಗೆ ಮಧ್ಯಂತರ (ದಸರಾ) ರಜೆಯನ್ನು ಅಕ್ಟೋಬರ್‌ 31 ರವರೆಗೆ ವಿಸ್ತರಣೆ ಮಾಡುವಂತೆ ಒತ್ತಡ ಕೇಳಿಬಂದಿದೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆಗ್ರಹಿಸಿದೆ.

ಕರ್ನಾಟಕ ರಾಜ್ಯದಲ್ಲಿ ಮಧ್ಯಂತರ ದಸರಾ ರಜೆಯನ್ನು ಅಕ್ಟೋಬರ್‌ 3ರಿಂದ ಅಕ್ಟೋಬರ್‌ 17 ರ ವರೆಗೆ ನಿಗದಿಪಡಿಸಲಾಗಿದ್ದು, ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ರಜೆಯನ್ನು ನೀಡಲಾಗಿದೆ. ನಿಜವಾಗಿಯೂ ಮಕ್ಕಳಿಗೆ ಹಾಗೂ ಶೈಕ್ಷಣಿಕ ವ್ಯವಸ್ಥೆಯಲ್ಲಿ ವ್ಯತ್ಯಾಸ ಉಟಾಗುತ್ತಿದೆ.

ಅದ್ರಲ್ಲೂ ಪ್ರತೀ ವರ್ಷಕ್ಕಿಂತ ಈ ಬಾರಿ ಹದಿನೈದು ದಿನ ಮುಂಚಿತವಾಗಿ ಶಾಲೆಗಳನ್ನು ಆರಂಭಿಸಲಾಗಿದೆ. ಅಲ್ಲದೇ ಮಧ್ಯಂತರ ರಜೆ ಅವಧಿಯಲ್ಲಿ ಕಡಿತಗೊಳಿಸಲಾಗಿದೆ ಇದು ರಾಜ್ಯದ ಮಕ್ಕಳಿಗೆ ನಿರಾಸೆ ಉಂಟಾಗಿದೆ. ಹೀಗಾಗಿ ಬೇಸಿಗೆ ರಜೆಯನ್ನು ಈ ಬಾರಿ ಅಕ್ಟೋಬರ್‌ 3 ರಿಂದ ಅಕ್ಟೋಬರ್‌ 31 ರ ವರೆಗೆ ವಿಸ್ತರಣೆ ಮಾಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಮಧ್ಯಂತರ ದಸರಾ ರಜೆ ಹಾಗೂ ಬೇಸಿಗೆ ರಜೆಯನ್ನು ನೀಡಲು ಅದರದೇ ಆದ ವೈಜ್ಞಾನಿಕ ಕಾರಣಗಳಿವೆ. ಮಕ್ಕಳ ಶೈಕ್ಷಣಿಕ ಹಾಗೂ ಭೌತಿಕ ಹಿತದೃಷ್ಟಿಯಿಂದ ರಜಾ ದಿನಗಳನ್ನು ಒಟ್ಟು ನಿರ್ವಹಿಸಬೇಕಾದ ಶಾಲಾ ದಿನಗಳನ್ನು ಕೂಡ ವೈಜ್ಞಾನಿಕವಾಗಿ ನಿರ್ಧರಿಸಲಾಗುತ್ತದೆ.

ಈ ಎಲ್ಲಾ ಅಂಶಗಳ ಜೊತೆಗೆ ಕೋವಿಡ್‌ ಕಾರಣಗಳಿಂದಾಗಿ ಈ ವರ್ಷ ಶಾಲೆಗಳಲ್ಲಿ ಮಕ್ಕಳ ಕಲಿಕಾ ಕಂದಕಗಳನ್ನು ಕಡಿಮೆಗೊಳಿಸುವ ಸಲುವಾಗಿ 15 ದಿನಗಳ ಮುಂಚಿತವಾಗಿ ಮೇ 15 ರಿಂದಲೇ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿತ್ತು. ಹೀಗಾಗಿ ಮಕ್ಕಳಿಗೆ ಶಿಕ್ಷಣ ಹೊರೆಯಾಗದಂತೆ ನೋಡಿಕೊಳ್ಳಲು ದಸರಾ ರಜೆ ವಿಸ್ತರಣೆ ಅನಿವಾರ್ಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕಲಿಕಾ ಚೇತರಿಕೆಯ ಹೆಸರಲ್ಲಿ ಈ ಬಾರಿ ಹದಿನೈದು ದಿನ ಮುಂಚಿತವಾಗಿ ಶಾಲಾರಂಭ ಮಾಡಿರುವುದು ಮಕ್ಕಳ ಮೇಲೆ ಗಂಭೀರವಾದ ಪರಿಣಾಮವನ್ನು ಬೀರಿದೆ. ಹಿಂದೆಲ್ಲಾ ಬೇಸಿಗೆ ರಜೆಯನ್ನು ಎರಡು ತಿಂಗಳು, ದಸರಾ ರಜೆಯನ್ನು ಸರಾಸರಿ ಒಂದು ತಿಂಗಳ ಕಾಲ ನೀಡಲಾಗುತ್ತಿತ್ತು. ಆದ್ರೆ ವರ್ಷಗಳು ಕಳೆದಂತೆ ರಜೆಯ ಅವಧಿಯನ್ನು ಕಡಿತ ಮಾಡಲಾಗುತ್ತಿದೆ.

ಈ ಬಾರಿ ಬೇಸಿಗೆ ರಜೆಯಲ್ಲಿ ಹದಿನೈದು ದಿನ ಕಡಿತ ಮಾಡಲಾಗಿದ್ದು, ಇದೀಗ ದಸರಾ ರಜೆಯಲ್ಲಿ ಕಡಿತ ಮಾಡಿರೋದು ಮಕ್ಕಳನ್ನು ಹಾಗೂ ಶಿಕ್ಷಕರನ್ನು ಒತ್ತಡಕ್ಕೆ ಸಿಲುಕಿಸಿದಂತಾಗಿದೆ. ಇದು ಮಕ್ಕಳ ಆರೋಗ್ಯದ ಮೇಲೆಯೂ ಗಂಭೀರವಾದ ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸರಕಾರ, ಶಿಕ್ಷಣ ಇಲಾಖೆ ಈ ಕುರಿತು ಗಂಭೀರವಾದ ಚಿಂತನೆ ನಡೆಸಬೇಕಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ