ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿರೂರು ಟೋಲ್ ಸಂಗ್ರಹಣಾ ಕೌಂಟರಿಗೆ ಡಿಕ್ಕಿಯಾದ ಅಂಬ್ಯುಲೆನ್ಸ್. ಮೂವರ ಸಾವು, ಓರ್ವ ಗಂಭೀರ

Twitter
Facebook
LinkedIn
WhatsApp
ಶಿರೂರು ಟೋಲ್ ಸಂಗ್ರಹಣಾ ಕೌಂಟರಿಗೆ ಡಿಕ್ಕಿಯಾದ ಅಂಬ್ಯುಲೆನ್ಸ್. ಮೂವರ ಸಾವು, ಓರ್ವ ಗಂಭೀರ

ಬೈಂದೂರು: ಹೊನ್ನಾವರ ಕಡೆಯಿಂದ ಅತೀ ವೇಗವಾಗಿ ಬಂದ ಅಂಬ್ಯುಲೆನ್ಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಸಂಗ್ರಹಣಾ ಕೌಂಟರ್’ಗೆ ಢಿಕ್ಕಿ ಹೊಡೆದ ಭೀಕರ ಘಟನೆ ತಾಲೂಕಿನ ಶಿರೂರು ಟೋಲ್ಗೇಟ್ನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಾಟ ಮಾಡುತ್ತಿದ್ದ ಅಂಬ್ಯುಲೆನ್ಸ್ ವಾಹನ ಶಿರೂರು ಟೋಲ್ ಪ್ಲಾಝಾ ಬಳಿಗೆ ಬರುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿದೆ.

ಈ ವೇಳೆಯಲ್ಲಿ ಟೋಲ್ ಪ್ಲಾಝಾದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಬ್ಯಾರಿಕೇಟ್ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಮುಂದಾಗಿದ್ದಾರೆ. ಆದರೆ ವೇಗವಾಗಿ ಬಂದ ಅಂಬ್ಯುಲೆನ್ಸ್ ಟೋಲ್ ಫ್ಲಾಝಾದಲ್ಲಿನ ಟೋಲ್ ಸಂಗ್ರಹಣಾ ಕೌಂಟರ್’ಗೆ ಢಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಟೋಲ್ ಸಿಬ್ಬಂದಿಗಳು ತಕ್ಷಣ ಟೋಲ್ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಕೊಂಡೊಯ್ದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ