ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿವಗಿರಿ ಮಠದ ಸ್ವಾಮಿ ಮಾಜಿ ಮಠಾಧೀಶ ಪ್ರಕಾಶಾನಂದ ತನ್ನ 99 ವಯಸ್ಸಿನಲ್ಲಿ ವಿಧಿವಶ.

Twitter
Facebook
LinkedIn
WhatsApp
ಶಿವಗಿರಿ ಮಠದ ಸ್ವಾಮಿ ಮಾಜಿ ಮಠಾಧೀಶ ಪ್ರಕಾಶಾನಂದ ತನ್ನ 99  ವಯಸ್ಸಿನಲ್ಲಿ ವಿಧಿವಶ.

ವರ್ಕಲಾ: ಸ್ವಾಮಿ ಪ್ರಕಾಶಾನಂದ ( 99 ) ಬುಧವಾರ ಬೆಳಿಗ್ಗೆ ವರ್ಕಲಾ ಶ್ರೀ ನಾರಾಯಣ ಮಿಷನ್ ಆಸ್ಪತ್ರೆಯಲ್ಲಿ ವಿಧಿವಶರಾದರು.  ಶಿವಗಿರಿ ಮಠದ ಮಾಜಿ ಮಠಾಧೀಶರಾಗಿದ್ದರು.

1922 ಡಿಸೆಂಬರ್ ನಲ್ಲಿ ಜನಿಸಿದ್ದು, ಕೆಲ ದಿವಸಗಳಿಂದ ವೃದ್ದ್ಯಾಪ್ಯ ಸಹಜ ಕಾಯಿಲೆಯಿಂದಾಗಿ ವರ್ಕಲ ಶ್ರೀ ನಾರಾಯಣ ಮಿಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಇಂದು ಸಂಜೆ ಐದು ಗಂಟೆಗೆ , ಮಠದ  ಆವರಣದಲ್ಲಿ ಸ್ವಾಮೀಜಿಯವರ ಸಮಾಧಿ ಕ್ರಿಯೆ ನಡೆಯಲಿದೆ.
1922 ರಂದು ಪಿರವತ್ತೂರು ಕಳತ್ತರಡಿ ಮನೆತನದಲ್ಲಿ ಸ್ವಾಮೀಜಿಗಳ ಜನನ. ಪೂರ್ವಾಶ್ರಮದಲ್ಲಿ ಕುಮಾರನ್ ಎಂಬ ಹೆಸರಿತ್ತು. ಸ್ವಾಮೀಜಿಗಳ ಮುಂದಾಳುತ್ವದಲ್ಲಿ ಶಿವಗಿರಿ ಬ್ರಹ್ಮ ವಿದ್ಯಾಲಯದ ಸ್ಥಾಪನೆಯಾಗಿತ್ತು. ದೀರ್ಘಾವಧಿಗೆ ಶಿವಗಿರಿ ಶ್ರೀನಾರಾಯಣ  ಗುರು ಧರ್ಮಸಂಘಂ ಟ್ರಸ್ಟ್ ಅಧ್ಯಕ್ಷರಾಗಿದ್ದರು. 1970 ಹಾಗೂ 1977 ರಲ್ಲಿ ಸಂಘಂ ನ ಕಾರ್ಯದರ್ಶೀಯಾಗಿಯೂ ಸೇವೆ ಸಲ್ಲಿಸಿದ್ದರು. 
ಶ್ರೀ ನಾರಾಯಣ ಆಶಯಗಳಲ್ಲಿ ಆಕರ್ಷಿತರಾಗಿ ಇಪ್ಪತ್ತ ಮೂರನೇ ವಯಸ್ಸಿನಲ್ಲಿ ಪ್ರಕಾಶಾನಂದ ಶಿವಗಿರಿ ಮಠಕ್ಕೆ ಸೇರಿದ್ದರು. ಅಂದು ಮಠಾಧಿಪತಿಯಾಗಿದ್ದ ಸ್ವಾಮಿ ಶಂಕರಾನಂದರ ಶಿಶ್ಯರಾಗಿ ಆಧ್ಯಾತ್ಮಿಕ ವಿಧ್ಯಾಭ್ಯಾಸ ಪೂರೈಸಿದರು. 35 ನೇ ವಯಸ್ಸಿನಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು