ಸಾಗರ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಮರತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರೂರು – ಆಲಳ್ಳಿ ವಾಸಿಯಾದ ಬಿಜೆಪಿ ಪಕ್ಷದ ಬೂತ್ ಕಮಿಟಿ ಅಧ್ಯಕ್ಷರಾಗಿದ್ದ ಶ್ರೀ ಅಣ್ಣಪ್ಪ ಬಿನ್ ರಾಮಪ್ಪ ರವರು ಸಾಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಾವನ್ನಪಿದ್ದು, ಈ ಸಾವಿನ ಹಿಂದೇ ಹತ್ತು ಹಲವಾರು ಅನುಮಾನಗಳು ಮೂಡಿದ್ದೂ ಘಟನಾ ಸ್ಥಳದಲ್ಲಿ ಸಾಗರ ಉಪ ವಿಭಾಗದ ASP ಶ್ರೀ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಶ್ರೀ ಗಿರೀಶ್, ಅಪರಾಧ ವಿಭಾಗದ ಶ್ರೀಮತಿ ಸುಜಾತ ಮೇಡಂ, ಶಿವಮೊಗ್ಗ ಪೊಲೀಸ್ ಡಾಗ್ ತಂಡ, ಬೆರಳಚ್ಚುಗರರ ತಂಡ ಇನ್ನಿತರ ಪೊಲೀಸ್ ಅಪರಾಧ ಪತ್ತೇಗಾರರ ತಂಡ ತನಿಖೆ ನೆಡೆಸುತ್ತಿದ್ದಾರೆ.
ಈ ಘಟನಾ ಸ್ಥಳದಲ್ಲಿ ಸಾವಿರಾರು ಸಾರ್ವಜನಿಕರು ನೆರೆದಿದ್ದು ಹಲವರು ಈ ಸಾವಿನ ಸುತ್ತ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?