ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ 543 ಆಶ್ರಯ ನಿವೇಶನ ರದ್ದು

Twitter
Facebook
LinkedIn
WhatsApp
ಶಿವಮೊಗ್ಗ ಮಹಾನಗರ ಪಾಲಿಕೆಯಿಂದ 543 ಆಶ್ರಯ ನಿವೇಶನ ರದ್ದು

ಶಿವಮೊಗ್ಗ: 1997ರಲ್ಲಿ ಹಂಚಿಕೆಯಾಗಿ ಎರಡು ದಶಕಗಳು ಕಳೆದರೂ ನಿವೇಶನ ಪಡೆದವರು ಮನೆ ನಿರ್ಮಿಸಿಕೊಳ್ಳದ ಕಾರಣ ಬೊಮ್ಮನಕಟ್ಟೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿದ್ದ 543 ಖಾಲಿ ನಿವೇಶನಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ರದ್ದುಗೊಳಿಸಿದೆ.

ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್‌ನ ವಸತಿ ಯೋಜನೆಗಳ ಅಡಿಯಲ್ಲಿ ಸಿಟಿ ಕಾರ್ಪೊರೇಶನ್‌ನಿಂದ ಈ ನಿವೇಶನಗಳನ್ನು ನೀಡಲಾಗಿತ್ತು. ಎರಡು ದಶಕಗಳಿಂದ ಅರ್ಹ ಫಲಾನುಭವಿಗಳಿಗೆ ಒಟ್ಟು 6,000 ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು ಎಂದು ಪಾಲಿಕೆ ಆಯುಕ್ತ ಮಾಯಣ್ಣ ಗೌಡ ತಿಳಿಸಿದ್ದಾರೆ.

“ಹಲವು ಫಲಾನುಭವಿಗಳು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಆದರೆ ಇನ್ನೂ ಹಲವು ನಿವೇಶನಗಗಳು ಖಾಲಿ ಇದ್ದವು. ಅವರಿಗೆ ಮನೆ ನಿರ್ಮಿಸಿಕೊಳ್ಳದಿದ್ದರೆ ನಿವೇಶನಗಳನ್ನು ರದ್ದುಗೊಳಿಸುವ ಎಚ್ಚರಿಕೆ ನೀಡಿದ ನಂತರ ಕೆಲವು ಫಲಾನುಭವಿಗಳು ಮನೆ ನಿರ್ಮಿಸಲು ಮುಂದೆ ಬಂದಿದ್ದಾರೆ. ಆದರೆ, 543 ನಿವೇಶನಗಳ ಮಾಲೀಕರು ಇನ್ನೂ ಮನೆಗಳನ್ನು ನಿರ್ಮಿಸಿಲ್ಲ.  ಅವರಲ್ಲಿ ಹಲವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇನ್ನು ಕೆಲವರು ಎಲ್ಲಿದ್ದಾರೆ ಎಂಬುದು ಪತ್ತೆಯಾಗದ ಕಾರಣ ಅವರ ನಿವೇಶನ ರದ್ದುಗೊಳಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ 543 ಆಶ್ರಯ ನಿವೇಶನ ರದ್ದು

ಹಲವು ಫಲಾನುಭವಿಗಳು ಮನೆಗಳನ್ನು ನಿರ್ಮಿಸುವಲ್ಲಿ ವಿಫಲರಾದ ಕಾರಣ ಸ್ಥಳ ಪರಿಶೀಲನೆ ನಡೆಸಲಾಯಿತು. ಪರಿಶೀಲನೆಯ ಪ್ರಕಾರ ಎ ಬ್ಲಾಕ್‌ನಲ್ಲಿ 44, ಬಿ ಬ್ಲಾಕ್‌ನಲ್ಲಿ 78, ಸಿ ಬ್ಲಾಕ್‌ನಲ್ಲಿ 97, ಡಿ ಬ್ಲಾಕ್‌ನಲ್ಲಿ 78, ಇ ಬ್ಲಾಕ್‌ನಲ್ಲಿ 51, ಎಫ್ ಬ್ಲಾಕ್‌ನಲ್ಲಿ 107 ಮತ್ತು ಜಿ ಬ್ಲಾಕ್‌ನಲ್ಲಿ 88 ನಿವೇಶನ ಸೇರಿದಂತೆ 543 ನಿವೇಶನ ರದ್ದುಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿವೇಶನ ಹಂಚಿಕೆದಾರರು ಎರಡು ದಶಕ ಕಳೆದರೂ ಮನೆಗಳನ್ನು ನಿರ್ಮಿಸಿಲ್ಲ. ಇದು ಹಕ್ಕುಪತ್ರದ ಷರತ್ತುಗಳ ಉಲ್ಲಂಘನೆಯಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ