ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ವಾರಣಾಸಿ (ಅ.7): ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಇರುವ ಕಲ್ಲಿನ ಮೂರ್ತಿಯ ಶಿವಲಿಂಗ ಹೌದೋ, ಅಲ್ಲವೋ ಎನ್ನುವ ನಿಟ್ಟಿನಲ್ಲಿ ಕಾರ್ಬನ್ ಡೇಟಿಂಗ್ ಪರೀಕ್ಷೆ ನಡೆಸುವಂತೆ ಹಿಂದು ಪರ ಅರ್ಜಿದಾರರು ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆಯನ್ನು ವಾರಣಾಸಿ ಜಿಲ್ಲಾ ಕೋರ್ಟ್ ಪೂರ್ತಿ ಮಾಡಿದೆ. ಶುಕ್ರವಾರ ಈ ಕುರಿತಾದ ತೀರ್ಪು ನೀಡಬೇಕಿತ್ತು.
ವಿಚಾರಣೆ ನಡೆಸಿದ ಕೋರ್ಟ್ ಅಕ್ಟೋಬರ್ 11 ರಂದು ಇದರ ತೀರ್ಪು ನೀಡುವುದಾಗಿ ಹೇಳಿದ್ದು, ಅಲ್ಲಿಯವರೆಗೂ ಪ್ರಕರಣದ ನಿಟ್ಟಿನಲ್ಲಿ ಯಾವುದೇ ವಿಚಾರಣೆ ನಡೆಯುವುದಿಲ್ಲ. ಮಧ್ಯಾಹ್ನ 2 ಗಂಟೆಗೆ ಪ್ರಕರಣದ ತೀರ್ಪು ನೀಡಲಾಗುವುದು ಎಂದು ತಿಳಿಸಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?