ಉತ್ತರಪ್ರದೇಶ (ಮೇ 27): ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಅಸೋಥರ್ ಪ್ರದೇಶದಲ್ಲಿ ತನ್ನ 66 ವರ್ಷದ ಪತ್ನಿಯನ್ನು ಕೊಂದ 75 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ವ್ಯಕ್ತಿ ತನ್ನ ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನಗೊಂಡು ಆಕೆ ಮಲಗಿದ್ದಾಗ ಹರಿತವಾದ ಆಯುಧದಿಂದ ಆಕೆಯನ್ನು ಕೊಂದಿದ್ದಾನೆ. ಕಳೆದ ಕೆಲ ತಿಂಗಳಿಂದ ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.ಆರೋಪಿಯ ವರಾಂಡಾದಲ್ಲಿ ಗ್ರಾಮಸ್ಥರು ರಕ್ತವನ್ನು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪರಿಶೀಲಿಸಿದಾಗ ಮಂಚದ ಕೆಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂತ್ರಸ್ತೆ ಲಲಿತಾ ದೇವಿ ಶವ ಪತ್ತೆಯಾಗಿದೆ. ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಆರೋಪಿ ಶಿವ ಬರನ್ನನ್ನು ಬಂಧಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?