ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಆಫ್ಘಾನಿಸ್ತಾನ: ಹೊರಗೆ ಸ್ಫೋಟಗೊಳ್ಳದೆ ಬಿದ್ದಿದ್ದ ಶೆಲ್ ಅನ್ನು ಧಾರ್ಮಿಕ ಶಾಲೆಯ ಕೊಠಡಿಗೆ ತಂದು ಆಟವಾಡುತ್ತಿದ್ದಾಗ ದಿಢೀರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು,ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ದಕ್ಷಿಣ ಅಫ್ಘಾನಿಸ್ತಾನದಲ್ಲಿ ನಡೆದಿದೆ.
ಅಫ್ಘಾನಿಸ್ತಾನದಲ್ಲಿ ದಶಕಗಳಿಂದಲೂ ಆಗಾಗ ಗುಂಡು ಮದ್ದುಗಳ ಸದ್ದು ಕೇಳುತ್ತಲೆ ಇರುತ್ತದೆ. ಇದು ಮಕ್ಕಳ ಮೇಲೆ ಪರಿಣಾಮ ಬೀರುತ್ತಿದ್ದು ಯುದ್ಧದಿಂದಾಗಿ ಏನು ಅರಿಯದ ಮುಗ್ಧ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸದ್ಯ ಮೃತಪಟ್ಟಿರುವ ಮಕ್ಕಳು 7ರಿಂದ 14 ವರ್ಷ ವಯಸ್ಸಿನವರಾಗಿದ್ದು ಎಲ್ಲರು ಹೆಲ್ಮಂಡ್ ಪ್ರಾಂತ್ಯದ ನಿವಾಸಿಗಳು ಎನ್ನಲಾಗಿದೆ.
ಮಕ್ಕಳು ತಮ್ಮ ಕುಟುಂಬಕ್ಕೆ ಸಹಾಯ ಮಾಡಲು ಸ್ಕ್ರ್ಯಾಪ್ ಲೋಹವನ್ನು ಸಂಗ್ರಹಿಸಿ ಮಾರಾಟ ಮಾಡುತ್ತಾರೆ. ಈ ರೀತಿ ಅನೇಕ ಬಾರಿ ಸ್ಫೋಟಗೊಳ್ಳದ ಶೆಲ್ ಮುಟ್ಟಿ ಸಾವನ್ನಪ್ಪಿದ ಹಾಗೂ ಸ್ಫೋಟದಿಂದ ಅಂಗವಿಕಲರಾದ ಉದಾಹರಣೆಗಳೂ ಇವೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?