ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೇ.15 ರಷ್ಟು ಬೋಧನಾ ಶುಲ್ಕ ವಾಪಾಸ್‌ ಮಾಡಿ : ಖಾಸಗಿ ಶಾಲೆಗಳಿಗೆ ರಾಜ್ಯ ಸರಕಾರದ ಆದೇಶ

Twitter
Facebook
LinkedIn
WhatsApp
ಭಾವಿ ಪತಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ತಡವಾಗಿ ಶಾಲೆಗಳು ಆರಂಭಗೊಂಡಿವೆ. ಶಾಲಾ ಶುಲ್ಕದ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಖಾಸಗಿ ಶಾಲೆಗಳ ಒಕ್ಕೂಟದ ನಡುವೆ ತಿಕ್ಕಾಟ ನಡೆದು ಕೋರ್ಟ್‌ ಮೆಟ್ಟಿಲೇರಿದ್ದರು. ಆದ್ರೀಗ ರಾಜ್ಯ ಸರಕಾರ ಬೋಧನಾ ಶುಲ್ಕದಲ್ಲಿ (School Fees ) ಶೇ.15ರಷ್ಟು ಹಣವನ್ನು ಮಾತ್ರವೇ ಪಡೆದುಕೊಳ್ಳುವಂತೆ ಖಾಸಗಿ ಶಾಲೆಗಳಿಗೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

2020-21ನೇ ಸಾಲಿನಲ್ಲಿ ರಾಜ್ಯ ಸರಕಾರ ಶಾಲಾ ಶುಲ್ಕದಲ್ಲಿ ಶೇ.30 ರಷ್ಟು ಕಡಿತ ಮಾಡುವಂತೆ ಆದೇಶ ಹೊರಡಿಸಿತ್ತು. ಆದರೆ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್‌ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್‌ ಶೇ.15ರಷ್ಟು ಬೋಧನಾ ಶುಲ್ಕವನ್ನು ಪಡೆದುಕೊಳ್ಳುವಂತೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲೀಗ ರಾಜ್ಯ ಸರಕಾರ ಶಾಲಾ ಶುಲ್ಕವನ್ನು ಪರಿಷ್ಕರಿಸಿ ಹೊಸ ಆದೇಶ ಹೊರಡಿಸಿದೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೋಷಕರು ಶುಲ್ಕ ಕಡಿತ ಮಾಡುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದರು. ಹೀಗಾಗಿಯೇ ಪ್ರಸಕ್ತ ಸಾಲಿನಲ್ಲಿ ಶುಲ್ಕ ಕಡಿತ ಮಾಡುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿತ್ತು. ಖಾಸಗಿ ಶಾಲೆಗಳು ಶೇ.70ರಷ್ಟು ಶುಲ್ಕವನ್ನು ಮಾತ್ರವೇ ಪಡೆಯಬೇಕು. ಉಳಿದಂತೆ ಯಾವುದೇ ಶುಲ್ಕವನ್ನು ಪಡೆಯುವಂತಿಲ್ಲ ಎಂದು ಸೂಚಿಸಿತ್ತು. ಇದೀಗ ಸರಕಾರ ಹೊಸ ಆದೇಶದ ಪ್ರಕಾರ ಶೇ.85 ರಷ್ಟು ಶುಲ್ಕವನ್ನು ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ.
ಇನ್ನು ಪೋಷಕರು ಶಾಲೆಗಳಿಗೆ ಶುಲ್ಕ ಪಾವತಿಯನ್ನು ಮಾಡಲು ಕಾಲಾವಕಾಶವನ್ನು ನೀಡಿದೆ. ಎರಡು ಹಂತಗಳಲ್ಲಿ ಈ ಬಾರಿ ಶಾಲಾ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. ಒಂದೊಮ್ಮೆ ಪೋಷಕರು ಹೆಚ್ಚುವರಿ ಶುಲ್ಕವನ್ನು ಪಾವತಿ ಮಾಡಿದ್ದರೆ, ಅದನ್ನು ಮುಂದಿನ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸರಿದೂಗಿಸುವಂತೆಯೂ ಸೂಚಿಸಿಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು