ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶೌಚಾಲಯಕ್ಕೆ ಹೋಗಿದ್ದ ಪತ್ನಿಯನ್ನು ಮರೆತು ಟ್ರಿಪ್ ಮುಂದುವರಿಸಿ ಫಜೀತಿಗೊಳಗಾದ ಪತಿ!

Twitter
Facebook
LinkedIn
WhatsApp
Tirumala 090615 6

ಬ್ಯಾಂಕಾಕ್: ವ್ಯಕ್ತಿಯೊಬ್ಬ ಶೌಚಾಲಯಕ್ಕೆ ಹೋಗಿದ್ದ ತನ್ನ ಪತ್ನಿಯನ್ನು ಮರೆತು ಪ್ರವಾಸವನ್ನು ಮುಂದುವರಿಸಿದ ವಿಚಿತ್ರ ಘಟನೆ ಥೈಲ್ಯಾಂಡ್‍ನಲ್ಲಿ (Thailand) ನಡೆದಿದೆ.

ಬೂಂಟೊಮ್ ಚೈಮೂನ್ (55) ಮತ್ತು ಆತನ ಪತ್ನಿ (Wife) ಅಮ್ನುವೇ ಚೈಮೂನ್ (49) ರಜೆಯ ಮಜಾ ಕಳೆಯಲು ರೋಡ್ ಟ್ರಿಪ್ (Road Trip) ಕೈಗೊಂಡಿದ್ದರು. ಟ್ರಿಪ್ ಸಮಯದಲ್ಲಿ ಶೌಚಾಲಯಕ್ಕೆಂದು ಬೆಳಗಿನ ಜಾವ 2 ಗಂಟೆಗೆ ತಮ್ಮ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಆದರೆ ಅಲ್ಲಿ ಸುತ್ತಲೂ ಕಾಡುಗಳಿದ್ದರಿಂದ ಕಾರಿನಿಂದ ಇಳಿದು ಶೌಚಕ್ಕೆಂದು ಮಹಿಳೆ ಹತ್ತಿರದ ಕಾಡಿನೊಳಗೆ ಹೋಗಿದ್ದಾಳೆ. ಆದರೆ ಇತ್ತ ಆಕೆಯ ಪತಿ ಬೂಂಟೊಮ್ ತನ್ನ ಪತ್ನಿ ಅಮ್ನುವೇ ಚೈಮೂನ್ ವಾಹನದಿಂದ ಇಳಿದಿರುವುದನ್ನು ಗಮನಿಸಿರಲಿಲ್ಲ. ಇದರಿಂದಾಗಿ ಆತ ತನ್ನ ಪ್ರವಾಸವನ್ನು ಮುಂದುವರಿಸಿದ್ದಾನೆ.

ಇತ್ತ ಅಮ್ನುವೇ ಚೈಮೂನ್ ಕಾಡಿನಿಂದ ಹಿಂದಿರುಗಿ ಬಂದಿದ್ದಾಳೆ. ಆದರೆ ಆ ವೇಳೆ ಕಾರಾಗಲೀ, ಗಂಡನಾಗಲೀ ಕಾಣಿಸಲಿಲ್ಲ. ಇದರಿಂದಾಗಿ ಆಕೆ ತನ್ನನ್ನು ಬಿಟ್ಟು ಹೋಗಿದ್ದಾನೆ ಎಂದು ಬಹುಬೇಗನೇ ಅರಿತುಕೊಂಡಿದ್ದಾಳೆ. ಈ ವಿಷಯವನ್ನು ತನ್ನ ಪತಿಗೆ ತಿಳಿಸಬೇಕು ಎಂದುಕೊಂಡರೂ ಆಕೆ ಬಳಿ ಮೊಬೈಲ್ ಇರಲಿಲ್ಲ ಬದಲಿಗೆ ಕಾರಿನಲ್ಲೇ ಇರುವುದನ್ನು ನೆನಪಿಸಿಕೊಂಡಿದ್ದಾಳೆ. ಇತ್ತ ತುಂಬಾ ಕತ್ತಲಾಗಿದ್ದರಿಂದ ಭಯಭೀತಳಾಗಿದ್ದಳು.

ಆದರೂ ಆಕೆ ಸುಮಾರು 20 ಕಿ.ಮೀ ಸಂಚರಿಸಿ ಕಬಿನ್ ಬುರಿ ಜಿಲ್ಲೆಯನ್ನು ತಲುಪಿದ್ದಾಳೆ. ಅಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿದ್ದು, ತನ್ನ ಪತಿಗೆ ಈ ವಿಷಯವನ್ನು ತಿಳಿಸಲು ಕೇಳಿಕೊಂಡಿದ್ದಾಳೆ. ಆದರೆ ಆಕೆಗೆ ಪತಿಯ ನಂಬರ್ ನೆನಪಿಲ್ಲದ ಕಾರಣ 20 ಬಾರಿ ತನ್ನ ನಂಬರ್‌ಗೆ ಕರೆ ಮಾಡಿದ್ದಾಳೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.

ಅದಾದ ಬಳಿಕ ಬೆಳಗ್ಗೆ 8ರ ಸುಮಾರಿಗೆ ಪೊಲೀಸರ ಸಹಾಯದಿಂದ ಪತಿಯನ್ನು ಸಂಪರ್ಕಿಸಿದ್ದಾಳೆ. ಆದರೆ ಆವರೆಗೂ ಆತನಿಗೆ ಪತ್ನಿ ಕಾರಿನಲ್ಲಿ ಇರಲಿಲ್ಲವೆಂಬ ಯಾವುದೇ ಸುಳಿವಿರಲಿಲ್ಲ. ಆತ ಕಾರಿನ ಹಿಂಬದಿ ಸೀಟಿಯಲ್ಲಿ ತನ್ನ ಪತ್ನಿ ಗಾಢ ನಿದ್ದೆಯಲ್ಲಿದ್ದಾಳೆ ಎಂದುಕೊಂಡಿದ್ದ. ಅಷ್ಟೇ ಅಲ್ಲದೇ ಆತ ಸುಮಾರು 159 ಕಿ.ಮೀ ದೂರದವರೆಗೆ ಹೋಗಿದ್ದ. 

ತನ್ನ ಪತ್ನಿಯನ್ನು ಬಿಟ್ಟುಬಂದಿದ್ದೇನೆ ಎಂಬ ವಿಷಯ ತಿಳಿದಾಕ್ಷಣ ಆತ ತನ್ನ ಪತ್ನಿಯನ್ನು ಕರೆದುಕೊಂಡು ಬರಲು ವಾಪಸ್ ತೆರಳಿದ್ದಾನೆ. ಅಷ್ಟೇ ಅಲ್ಲದೇ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾನೆ. ದಂಪತಿಗೆ 27 ವರ್ಷಗಳ ಹಿಂದೆ ಮದುವೆಯಾಗಿದ್ದು, 26 ವರ್ಷದ ಮಗನಿದ್ದಾನೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist