ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶ್ರೀ ಕ್ಷೇತ್ರ ತಾಯಿನಾಡು ಶ್ರೀ ಅಮೃತೇಶ್ವರಿ ಹಾಗೂ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಸಂಪನ್ನ

Twitter
Facebook
LinkedIn
WhatsApp
ಶ್ರೀ ಕ್ಷೇತ್ರ ತಾಯಿನಾಡು ಶ್ರೀ ಅಮೃತೇಶ್ವರಿ ಹಾಗೂ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಸಂಪನ್ನ:

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆ ಸಮೀಪದ ಶ್ರೀ ಕ್ಷೇತ್ರ ತಾಯಿನಾಡು ಶ್ರೀ ಅಮೃತೇಶ್ವರಿ ಹಾಗೂ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಮಹಾಶಿವರಾತ್ರಿ ಹಬ್ಬದ ಉತ್ಸವವು ಫೆ.17 ರಿಂದ 18ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೇ.ಮೂ. ಚಿನ್ಮಯ ಅಡಿಗ-ನಿಟ್ಟೂರು ಇವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಫೆ.17 ರಂದು ಸನ್ನಿಧಾನದಲ್ಲಿ ಬೆಳಿಗ್ಗೆ ಶ್ರೀ ನಾಗದೇವರಿಗೆ ಕಲಾವೃದ್ಧಿ ಹೋಮ, ನವಕಪ್ರಧಾನ ಕಲಶಾಭಿಷೇಕ, ಮಹಾ ಪೂಜೆ, ಮಂಗಳಾರತಿ, ಪ್ರಸಾದ ವಿತರಣೆ. ಸಂಜೆ ಪರಿವಾರ ದೈವಗಳಿಗೆ ಕಲಾವೃದ್ಧಿ ಹೋಮ, ನವಕುಂಭ ಕಲಶಾಭಿಷೇಕ, ಮಹಾಪೂಜೆ ನಡೆಯಿತು

ಶ್ರೀ ಕ್ಷೇತ್ರ ತಾಯಿನಾಡು ಶ್ರೀ ಅಮೃತೇಶ್ವರಿ ಹಾಗೂ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಸಂಪನ್ನ

ಫೆ.18 ರಂದು ಮಹಾ ಶಿವರಾತ್ರಿ ಪ್ರಯುಕ್ತ ಬೆಳಿಗ್ಗೆ 8ಕ್ಕೆ ಶ್ರೀ ಗಣಪತಿ ದೇವರಿಗೆ ಗಣಹೋಮ, ಶ್ರೀ ದೇವಿಗೆ ದುರ್ಗಾ ಹೋಮ, ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಅಲಂಕಾರ ಪೂಜೆ. ಮಧ್ಯಾಹ್ನ12.30ಕ್ಕೆ ಮಹಾಪೂಜೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಂತರ ಸಾರ್ವಜನಿಕ ಮಹಾ “ಅನ್ನ ಸಂತರ್ಪಣೆ” ಕಾರ್ಯಕ್ರಮ ನಡೆಯಿತು.
ಸಂಜೆ 6.30 ರಿಂದ ಶ್ರೀ ಸಿದ್ಧಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಪೂಜೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಿತು.
ರಾತ್ರಿ 10 ಗಂಟೆಯಿಂದ ಮಧ್ಯ ರಾತ್ರಿಯ ತನಕ ಶ್ರೀರಾಮ ಭಜನಾ ಮಂಡಳಿ- ಅರೆಶಿರೂರು, ಶ್ರೀ ಬಿಳಿಶಿಲೆ ವಿನಾಯಕ ಭಜನಾ ಮಂಡಳಿ-ಗೋಳಿಹೊಳೆ ಇವರಿಂದ ಕುಣಿತ ಭಜನೆ ಮತ್ತು ಸ್ಥಳೀಯ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ, ನಂತರ ಲಘು ಉಪಹಾರ ವ್ಯವಸ್ಥೆ ನಡೆಯಿತು.

ಶ್ರೀ ಕ್ಷೇತ್ರ ತಾಯಿನಾಡು ಶ್ರೀ ಅಮೃತೇಶ್ವರಿ ಹಾಗೂ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಸಂಪನ್ನ

ಈ ಸಂದರ್ಭದಲ್ಲಿ ಅರ್ಚಕರಾದ ವಿನಾಯಕ, ಶಂಕರ್ ದೀಕ್ಷಿತ್, ಸುಮುಖ, ವಾಸುದೇವ ಭಟ್, ಶ್ರೀ ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಜಯರಾಮ ಪೂಜಾರಿ ಮತ್ತು ಸಹೋದರರು ಹಾಗೂ ಕುಟುಂಬಸ್ಥರು ಸಂತೆಗದ್ದೆ-ಗೋಳಿಹೊಳೆ, ನಂಬಿದ ಜೈನ ಕುಟುಂಬಸ್ಥರು ಮತ್ತು ಊರ-ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist