ಭಾನುವಾರ, ಮಾರ್ಚ್ 16, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಂಕ್ರಾಂತಿ ಹೊತ್ತಲ್ಲಿ ರಾಜ್ಯದಲ್ಲಿ ಸಂಪುಟ ವಿಸ್ತರಣೆ?

Twitter
Facebook
LinkedIn
WhatsApp
ರಾಜ್ಯದಲ್ಲಿ ಮಕ್ಕಳಿಗೆ ಶಾಲೆಗಳಲ್ಲಿ ಲಸಿಕೆ ನೀಡಲಾಗುತ್ತದೆ-ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ವಿಚಾರ ಮುನ್ನಲೆಗೆ ಬಂದಿದ್ದು ಸಚಿವಸ್ಥಾನಾಕಾಂಕ್ಷಿಗಳ ಎದೆಬಡಿತ ಹೆಚ್ಚಿದೆ. ಈಗಾಗಲೇ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಕಸರತ್ತು ನಡೆಸಿ ವಿಫಲರಾಗಿರುವ ಶಾಸಕರು ಅಂತಿಮ ಹಂತದ ಸರ್ಕಸ್ ಆರಂಭಿಸಿದ್ದಾರೆ. ಸಿಎಂ ಭೇಟಿ ಮಾಡುವ ಮೂಲಕ ನಾವು ಸಚಿವ ಸ್ಥಾನದ ನೀರಿಕ್ಷೆಯಲ್ಲಿದ್ದೇವೆ ಎಂಬ ಸಂದೇಶ ನೀಡಲು ಪ್ರಯತ್ನಿಸುತ್ತಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಹೈಡ್ರಾಮಾಗಳು ನಡೆಯೋದು ಕಾಮನ್ ಸಂಗತಿ. ಈ ಐದು ವರ್ಷದ ಅವಧಿಯಲ್ಲೂ ಈಗಾಗಲೇ ಎರಡನೇ ಸಿಎಂ ಕಾರ್ಯನಿರ್ವಹಿಸುತ್ತಿದ್ದು, ಸಂಕ್ರಾಂತಿ ಬಳಿಕ ಮೂರನೇ ಸಿಎಂ ಎಂಬ ಊಹಾಪೋಹವೂ ದಟ್ಟವಾಗಿದೆ. ಈ ಮಧ್ಯೆ ಇನ್ನೇನೂ ಒಂದೂವರೆ ವರ್ಷ ಮಾತ್ರ ಬಾಕಿ ಇರುವ ಸಚಿವ ಸಂಪುಟದಲ್ಲಿ ಒಮ್ಮೆಯಾದರೂ ಸ್ಥಾನ ಪಡೆಯಬೇಕೆಂಬ ಕಾರಣಕ್ಕೆ ಹಲವು ಶಾಸಕರು ಸಿಎಂ ಮನೆಗೆ ಎಡತಾಕಲಾರಂಭಿಸಿದ್ದಾರೆ.

ಈ ಪೈಕಿ ಶತಾಯ ಗತಾಯ ಮಂತ್ರಿಯಾಗಲೇಬೇಕಂದು ಪಣತೊಟ್ಟಿರುವ ಹಿರಿಯೂರು ಶಾಸಕಿ ಪೂರ್ಣಿಮಾ ಸಿಎಂ ಆರ್.ಟಿ.ನಗರ ನಿವಾಸಕ್ಕೆ ಭೇಟಿ ನೀಡಿ ಸಿಎಂಗೆ ಮನವಿ ಸಲ್ಲಿಸಿ ದ್ದಾರೆ. ಹಿಂದಿನ ಭಾರಿಯೂ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಪಡೆಯುವ‌ ನೀರಿಕ್ಷೆಯಲ್ಲಿದ್ದ ಪೂರ್ಣಿಮಾ ಸ್ಥಾನ ಸಿಗದೇ ಇದ್ದಾಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಈಗಲೂ ಸಿಎಂ ಭೇಟಿ‌ಮಾಡಿರುವ ಪೂರ್ಣಿಮಾ ತಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಕಾರ್ಯಕ್ಷಮತೆ, ಜಾತಿಪಂಗಡದ ಆಧಾರದ ಮೇಲೆ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಬಿಜೆಪಿಯ ಹಿರಿಯ ಶಾಸಕ ಹಾಗೂ ಮೈಸೂರು ಭಾಗದ ಬಿಜೆಪಿಯ ಕಟ್ಟಾಳು ರಾಮದಾಸ್ ಕೂಡ ಸಚಿವ ಸ್ಥಾನದ ನೀರಿಕ್ಷೆಯಲ್ಲಿದ್ದು ಈ ಕಾರಣಕ್ಕಾಗಿಯೇ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ‌ . ಆರ್. ಟಿ.ನಗರ ನಿವಾಸದಲ್ಲಿ ರಾಮದಾಸ್ ಸಿಎಂ ಭೇಟಿ ಮಾಡಿದ್ದಾರೆ.

ಇದಲ್ಲದೇ ಬಿಎಸ್ವೈ ಆಪ್ತ ರೇಣುಕಾಚಾರ್ಯ, ಬೆಂಗಳೂರು ಶಾಸಕ ಸತೀಶ್ ರೆಡ್ಡಿ, ಕಾರವಾರ ಶಾಸಕಿ ರೂಪಾಲಿ ನಾಯ್ಕ್ ಕೂಡಾ ಸ್ಥಾನ ಪಡೆಯುವ ನೀರಿಕ್ಷೆಯಲ್ಲಿದ್ದಾರೆ. ಇನ್ನು ಸಚಿವ ಸಂಪುಟದಿಂದ ಮಂಡ್ಯದ ನಾರಾಯಣಗೌಡ್ ಹಾಗೂ ಶಶಿಕಲಾ ಜೊಲ್ಲೆಯನ್ನು ಕೈಬಿಡುತ್ತಾರೆ ಎನ್ನಲಾಗಿದ್ದು ಒಟ್ಟಾರೆ ಸಚಿವ ಸಂಪುಟ ವಿಸ್ತರಣೆಯಾಗೋದೇ ನಿಜವಾದಲ್ಲಿ ರಾಜ್ಯದಲ್ಲಿ ಮತ್ತಷ್ಟು ಪೊಲಿಟಿಕಲ್ ಹೈಡ್ರಾಮಾಗಳನ್ನು ಉಚಿತವಾಗಿ ನೋಡೋ ಭಾಗ್ಯ ಜನರಿಗೆ ಸಿಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು