ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ದಿವಂಗತ ಸಂಚಾರಿ ವಿಜಯ್ ಅಭಿನಯದ “ಪುಕ್ಸಟ್ಟೆ ಲೈಫು’ ಸಿನಿಮಾ ಇಂದಿನಿಂದ (ಶುಕ್ರವಾರ) ರಾಜ್ಯಾದ್ಯಂತ ರಿಲೀಸ್ ಆಗಿದೆ. ದೈಹಿಕವಾಗಿ ಜೊತೆಗಿಲ್ಲದ ಸಂಚಾರಿ ವಿಜಯ್ ಅವರನ್ನು ಆನಿಮೇಶನ್ ಮೂಲಕ ಸೃಷ್ಟಿಸಿರುವ ಚಿತ್ರ ತಂಡ ಪ್ರಚಾರದಲ್ಲಿ ಆನಿಮೇಶನ್ನಲ್ಲಿರುವ ವಿಜಯ್ ಅವರು ಪ್ರಮೋಷನ್ ಸಮಯದಲ್ಲಿ ಜನರನ್ನು ಸೆಳೆಯುತ್ತಿದೆ.
“ಪುಕ್ಸಟ್ಟೆ ಲೈಫು’ ಚಿತ್ರದ ಪ್ರಮೋಶನ್ಗಾಗಿ ಚಿತ್ರತಂಡ ಸಂಚಾರಿ ವಿಜಯ್ ಅವರ ಆಯನಿಮೇಶನ್ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ ನಟ ಸಂಚಾರಿ ವಿಜಯ್ ಅವರು ತಾವು ನಾಯಕನಾಗಿರುವ “ಪುಕ್ಸಟ್ಟೆ ಲೈಫು’ ಚಿತ್ರದ ಬಿಡುಗಡೆಯ ಬಗ್ಗೆ ಡಾ. ರಾಜ ಕುಮಾರ್, ಶಂಕರನಾಗ್, ವಿಷ್ಣುವರ್ಧನ್, ಅಂಬರೀಶ್, ಬಿ. ವಿ ಕಾರಂತ್, ಗಿರೀಶ್ ಕಾರ್ನಾಡ್ ಅವರ ಸಮ್ಮುಖದಲ್ಲಿ ಮಾತನಾಡುತ್ತಾರೆ.
ಇದಕ್ಕೆ ಹಿರಿಯ ನಟರು ಬೆಂಬಲ ನೀಡುವಂತೆ ವಿಡಿಯೋ ಚಿತ್ರಿಸಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?