ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮೈಸೂರು: ಸಂವಿಧಾನ ಹಾಗೂ ಕಾನೂನು ಅಂಶಗಳನ್ನು ಗಾಳಿಗೆ ತೂರಿ ರಾಜಕಾರಣಿಗಳಂತೆ ತಮ್ಮ ವೈಯಕ್ತಿಕ ವಿಷಯಗಳನ್ನು ಮಾಧ್ಯಮದ ಮೂಲಕ ಪದೇ ಪದೇ ತಿಳಿಸುತ್ತಿದ್ದ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ನಗರಪಾಲಿಕೆ ಕಮಿಷನರ್ ಶಿಲ್ಪ ನಾಗ್ ಗೆ ಕೊನೆಗೂ ಸರ್ಕಾರ ವರ್ಗಾವಣೆ ಬಿಸಿ ಮುಟ್ಟಿಸಿದೆ.
ಜಿಲ್ಲೆಯ ಆಡಳಿತ ಹಾಗೂ ಇತರ ವಿಷಯಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ವರದಿ ನೀಡುವುದನ್ನು ಬಿಟ್ಟು ತಮ್ಮ ವೈಯಕ್ತಿಕ ಆರೋಪಗಳನ್ನು ಮಾಧ್ಯಮದ ಮೂಲಕ ಹಂಚಿಕೊಂಡ ಇಬ್ಬರು ಅಧಿಕಾರಿಗಳಿಗೆ ಸರ್ಕಾರ ವರ್ಗಾವಣೆ ಮಾಡುವ ಸರಿಯಾದ ದಾರಿ ತೋರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ತಮ್ಮ ಅಧಿಕಾರ ವ್ಯಾಪ್ತಿ ನೀಡಿ ಪದೇ ಪದೇ ಮಾಧ್ಯಮಗಳಿಗೆ ತಮ್ಮ ವೈಯಕ್ತಿಕ ವಿಷಯಗಳನ್ನು ಹಂಚಿಕೊಂಡು ಸಂವಿಧಾನದಲ್ಲಿ ಹಾಗೂ ಕಾನೂನಿನಲ್ಲಿ ಉಲ್ಲೇಖಿತವಾಗಿರುವ ಅಧಿಕಾರಿಗಳ ವ್ಯಾಪ್ತಿಯನ್ನು ಬಿಟ್ಟು ವರ್ತಿಸಿದ ಅಧಿಕಾರಿಗಳಿಗೆ ಸರ್ಕಾರ ಸೂಕ್ತ ದಾರಿಯನ್ನು ತೋರಿಸಿದೆ ಎಂದು ಸಾರ್ವಜನಿಕರಿಂದ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಹೈಡ್ರಾಮಾ ಗಳಿಗೆ ಈ ಮೂಲಕ ತೆರೆ ಬಿದ್ದಿದೆ ಎನ್ನಲಾಗಿದೆ. ರೋಹಿಣಿ ಸಿಂಧೂರಿ ಯವರನ್ನು ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಶಿಲ್ಪ ನಾಗ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ. ಒಟ್ಟಿನಲ್ಲಿ ಸರ್ಕಾರದ ಆಡಳಿತ ನಡೆಸಬೇಕಾದವರು ರಾಜಕಾರಣಿಗಳ ತರಹ ವರ್ತಿಸಿರುವ ಪ್ರಕರಣಕ್ಕೆ ಸರ್ಕಾರ ತೆರೆ ಎಳೆಯುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?