ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಂಸದೆ ಸುಮಲತಾರ ವಿರುದ್ಧ ಸರ್ಕಾರ ಇಷ್ಟೊತ್ತಿಗೆ ಕ್ರಮಕೈಗೊಳ್ಳಬೇಕಿತ್ತು: ಶಾಸಕ ಸುರೇಶ್‌ ಗೌಡ

Twitter
Facebook
LinkedIn
WhatsApp
ಸಂಸದೆ ಸುಮಲತಾರ ವಿರುದ್ಧ ಸರ್ಕಾರ ಇಷ್ಟೊತ್ತಿಗೆ ಕ್ರಮಕೈಗೊಳ್ಳಬೇಕಿತ್ತು: ಶಾಸಕ ಸುರೇಶ್‌ ಗೌಡ

ನಾಗಮಂಗಲ: ಕೆಆರ್‌ಎಸ್‌ ಅಣೆಕಟ್ಟೆ ಬಿರುಕು ಬಿಟ್ಟಿದೆ ಎಂದು ಸುಳ್ಳು ಹೇಳಿ ವಿವಾದ ಸೃಷ್ಟಿಸಿರುವ ಸಂಸದೆ ಸುಮಲತಾ ವಿರುದ್ಧ ಸರ್ಕಾರ ಇಷ್ಟೊತ್ತಿಗೆ ಕ್ರಮಕೈಗೊಳ್ಳಬೇಕಿತ್ತು ಎಂದು ಶಾಸಕ ಸುರೇಶ್‌ ಗೌಡ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣೆಕಟ್ಟೆ ಬಿರುಕು ಬಿಡುತ್ತಿದೆ ಎನ್ನುವುದು ತಮಾಷೆ ಮಾತಲ್ಲ. ಅದು ಬಿರುಕು ಬಿಟ್ಟರೆ ಜನ ಉಳಿಯಲು ಸಾಧ್ಯವೆ? ಈ ಹೇಳಿಕೆ ನಿಜಕ್ಕೂ ಘೋರ ಅಪರಾಧ. ಸಂಸದರ ವಿರುದ್ಧ ಸರ್ಕಾರ ಈವರೆಗೂ ಯಾಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
ನೀರಾವರಿ ಇಲಾಖೆ, ಸರ್ಕಾರ ಬಿರುಕು ಬಿಟ್ಟಿಲ್ಲಾ ಎಂದು ಸ್ಪಷ್ಟನೆ ನೀಡಿದೆ. ಇವರು ಮಾತ್ರ ಬಿರುಕು ಬಿಟ್ಟಿದೆ ಎನ್ನುತ್ತಿದ್ದಾರೆ. ಎಲ್ಲೋ ಸಂಸದರು ಕನಸು ಕಾಣುತ್ತಿರಬೇಕು. ಯಾವುದೋ ಸಿನಿಮಾದಲ್ಲಿ ನೋಡಿ, ಮುಂದೆ ಬಿರುಕು ಬಿಡಬಹುದು ಅಂತಾ ಕನಸು ಕಂಡಿರಬೇಕು ಎಂದು ವ್ಯಂಗ್ಯವಾಡಿದರು.

ಒಬ್ಬ ಜನ ಸಾಮಾನ್ಯ ಕೆಆರ್‌ಎಸ್‌ ಅಣೆಕಟ್ಟೆ ಹೊಡೆದಿದೆ ಎಂದು ಹೇಳಿದ್ದರೆ ಸುಮ್ಮನೆ ಬಿಡುತ್ತಿದ್ದರಾ? ಮೊದಲು ಜೈಲಿಗೆ ಹಾಕುತ್ತಿದ್ದರು. ಆದರೆ, ಸಂಸದರ ವಿಚಾರದಲ್ಲಿ ಯಾಕೆ ತಾರತಮ್ಯ? ಒಬ್ಬ ಸಾಮಾನ್ಯ ಈ ರೀತಿ ಹೇಳಿದ್ದರೆ ಸರ್ಕಾರ ಕೂಡಲೇ ಆತನ ವಿರುದ್ಧ ಕ್ರಮಕೈಗೊಳ್ಳುತ್ತಿತ್ತು ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು