ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಹಾಸನ: ಪತಿಯನ್ನು ಕಳೆದುಕೊಂಡ ಬೇಸರದಿಂದ ಮಹಿಳೆಯೊಬ್ಬರು ಎರಡು ವರ್ಷದ ಮಗಳೊಂದಿಗೆ ನೇಣಿಗೆ ಶರಣಾಗಿರುವ ಘಟನೆ ಘಟನೆ ಸಕಲೇಶಪುರ ತಾಲ್ಲೂಕು, ಆನೆಮಹಲ್ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ (26), ಸಾಧ್ವಿ (2) ಮೃತ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಪ್ರಜ್ವಲ ಅವರ ಗಂಡ ಸುರೇಂದ್ರ ಸಾವನ್ನಪ್ಪಿದ್ದರು. ಈ ಆಘಾತದಿಂದ ಪ್ರಜ್ವಲ ಹೊರಬಂದಿರಲಿಲ್ಲ. ಪತಿಯ ನೆನಪಿನಲ್ಲಿಯೇ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾರೆ.
ಪತಿಯನ್ನು ಕಳೆದುಕೊಂಡು ಬೇಸರದಲ್ಲಿದ್ದ ಮಗಳ ಸ್ಥಿತಿ ಕಂಡು ಪ್ರಜ್ವಲ ಪೋಷಕರು ಆನೆಮಹಲ್ ಗ್ರಾಮದ ಮೋಹನ್ ಎಂಬುವವರೊಂದಿಗೆ ಜೂನ್ 16 ರಂದು ಮತ್ತೊಂದು ವಿವಾಹ ಮಾಡಿದ್ದರು. ಆದರೆ ಮೊದಲ ಪತಿಯ ಸಾವಿನ ಆಘಾತದಿಂದ ಹೊರಬರಲಾಗದೆ, ಆನೆಮಹಲ್ ಗ್ರಾಮದ ಮನೆಯಲ್ಲಿಯೇ ಮಗು ಕೊಂದು ನಂತರ ತಾನೂ ನೇಣುಬಿಗಿದು ಕೊಂಡಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?