ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಕ್ರೆಬೈಲು ಆನೆಗೆ ಪುನೀತ್ ಹೆಸರು.

Twitter
Facebook
LinkedIn
WhatsApp
ಸಕ್ರೆಬೈಲು ಆನೆಗೆ ಪುನೀತ್ ಹೆಸರು.

ನಟ ಪುನೀತ್ ರಾಜ್‌ಕುಮಾರ್ ಅವರ ನೆನಪುಗಳು ನಾನಾ ಸ್ವರೂಪದಲ್ಲಿ ಕಾಣಿಸಿಕೊಳ್ಳುತ್ತಲಿದೆ. ಅಭಿಮಾನದ ಪರಾಕಾಷ್ಟೆ ಮತ್ತೊಂದು ಉದಾಹರಣೆ ಶಿವಮೊಗ್ಗದ ಸಕ್ರೆಬೈಲಿನ ಆನೆಯ ಮರಿಯೊಂದಕ್ಕೆ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಇಟ್ಟಿರುವುದು.

ಆನೆಯ ಮರಿಗೆ ಹೆಸರು ಇಡಲು ಮತ್ತೊಂದು ಕಾರಣ ಏನೆಂದರೆ, ಪುನೀತ್ ನಿಧನರಾಗುವ ಕೆಲ ದಿನಗಳ ಹಿಂದೆ ಅವರು ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿದ್ದರು. ಆನೆಗಳ ಬಗ್ಗೆ ವಿಶೇಷ ಕಾಳಜಿತೋರಿದ್ದರು. ಹೀಗಾಗಿ, ಪುನೀತ್ ಅವರು ಹೆಸರನ್ನು ಆನೆಗೆ ಇಡಲಾಗಿದೆ.
ಮರಿಯಾನೆಯ ತಾಯಿ ನೇತ್ರಾಳಿಂದ ಮರಿಯನ್ನು ಬೇರ್ಪಡಿಸುವ ಸಂದರ್ಭದಲ್ಲಿ ಹೆಸರಿಡುವುದು ರೂಢಿ. ಸಾಮಾನ್ಯವಾಗಿ, ಕೂಸು ಹುಟ್ಟಿದ ಎರಡು ವರ್ಷದ ತನಕ ತಾಯಿ ಜೊತೆ ಇರಲು ಬಿಡುತ್ತೇವೆ. ಆನಂತರ ಬೇರ್ಪಡಿಸಿ, ಮರಿಯನ್ನು ಕಾಡಿನಲ್ಲಿ ಬಿಟ್ಟು ಸ್ವತಂತ್ರ ಜೀವನ ಕಟ್ಟಿಕೊಳ್ಳಲು ಅನುವು ಮಾಡಿಕೊಡವುದು ಪದ್ಧತಿ. ಈ ಸಲ ಶಿವಮೊಗ್ಗ ಸುತ್ತಮುತ್ತ ಮಳೆ ಹೆಚ್ಚಾಗಿದ್ದರಿಂದ ನೇತ್ರಾಳ ಮಗುವನ್ನು ಬೇರ್ಪಡಿಸಲು ಆಗಿರಲಿಲ್ಲ. ಅಷ್ಟರಲ್ಲಿ ಪುನೀತ್ ನಿಧನರಾದರು. ಇತ್ತ ತಾಯಿಂದ ಬೇರ್ಪಡಿಸುವ ಮೊದಲು ಅದಕ್ಕೆ ಹೆಸರಿಡಬೇಕಿತ್ತು. ನಟರ ನೆನಪು ಸದಾ ಇರಲಿ ಎಂದು ಆನೆಯ ಮರಿಗೆ ಪುನೀತ್ ಅವರ ಹೆಸರು ಇಟ್ಟಿದ್ದೇವೆ ಎನ್ನುತ್ತಾರೆ ಸಕ್ರೆಬೈಲಿನ ಉಪ ಅರಣ್ಯಾಧಿಕಾರಿ ನಾಗರಾಜ್.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು