ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸತತ 2ನೇ ಸೋಲು ಕಂಡ ಬೆಂಗಳೂರು ಬುಲ್ಸ್‌!

Twitter
Facebook
LinkedIn
WhatsApp

ಸತತ ಎರಡು ಪಂದ್ಯಗಳ ಗೆಲುವಿನೊಂದಿಗೆ ಭರ್ಜರಿಯಾಗಿ ಪ್ರೊ ಕಬಡ್ಡಿ ಲೀಗ್‌ ಅಭಿಯಾನ ಆರಂಭ ಮಾಡಿದ್ದ ಬೆಂಗಳೂರು ಬುಲ್ಸ್‌, ಲೀಗ್‌ನಲ್ಲಿ ಸತತ 2ನೇ ಸೋಲು ಕಂಡಿದೆ. ಭಾನುವಾರ ನಡೆದ ಪಂದ್ಯದಲ್ಲಿ ಬುಲ್ಸ್‌, ಯುಪಿ ಯೋಧಾ ತಂಡದ ವಿರುದ್ಧ ಸೋಲು ಕಂಡಿದೆ.

ಸತತ 2ನೇ ಸೋಲು ಕಂಡ ಬೆಂಗಳೂರು ಬುಲ್ಸ್‌!

ಬೆಂಗಳೂರು (ಅ.16): ಪ್ರದೀಪ್‌ ನರ್ವಾಲ್‌ ಹಾಗೂ ಸುರೇಂದರ್‌ ಗಿಲ್‌ ಆರ್ಭಟದ ಮುಂದೆ ಸಂಪೂರ್ಣವಾಗಿ ಮಂಕಾದ ಬೆಂಗಳೂರು ಬುಲ್ಸ್‌ ತಂಡ ಪ್ರೊ ಕಬಡ್ಡಿ ಲೀಗ್‌ನ ತನ್ನ ನಾಲ್ಕನೇ ಪಂದ್ಯದಲ್ಲಿ ಯುಪಿ ಯೋಧಾಸ್‌ ತಂಡದ ವಿರುದ್ಧ ಕೆಟ್ಟ ಸೋಲು ಕಂಡಿದೆ.

ಡಿಫೆಂಡಿಂಗ್‌ನಲ್ಲಿ ಅತ್ಯಂತ ನಿರಾಶಾದಾಯಕವಾಗಿ ಆಟವಾಡಿದ ಬೆಂಗಳೂರು ಬುಲ್ಸ್‌ ಲೀಗ್‌ನಲ್ಲಿ ಸತತ 2ನೇ ಸೋಲು ಕಂಡಿತು. ಪಂದ್ಯದಲ್ಲಿ ಯುಪಿ ಯೋಧಾಸ್‌ ತಂಡ ಮೂರು ಬಾರಿ ಬೆಂಗಳೂರು ತಂಡವನ್ನು ಆಲೌಟ್‌ ಮಾಡುವಲ್ಲಿ ಯಶಸ್ವಿಯಾದರೆ, ಬೆಂಗಳೂರು ಬುಲ್ಸ್‌ ಒಮ್ಮೆ ಮಾತ್ರ ಒಮ್ಮೆ ಆಲೌಟ್‌ ಮಾಡಿತು. ಯುಪಿ ಯೋಧಾಸ್‌ ತಂಡದ ಪರವಾಗಿ ಪ್ರದೀಪ್‌ ನರ್ವಾಲ್‌ ಹಾಗೂ ಸುರೇಂದರ್‌ ಗಿಲ್‌ ಇಬ್ಬರೂ ತಲಾ 14 ಅಂಕಗಳಿಸುವ ಮೂಲಕ ಪಾರಮ್ಯ ಸಾಧಿಸಿದ್ದರಿಂದ ಬೆಂಗಳೂರು ಬುಲ್ಸ್‌ ತಂಡ 37-44 ಅಂಕಗಳಿಂದ ಯುಪಿ ಯೋಧಾಸ್‌ ತಂಡಕ್ಕೆ ಸಂಪೂರ್ಣವಾಗಿ ಶರಣಾಯಿತು.

ಮೊದಲ ಅವಧಿಯ ಆಟದಲ್ಲಿಯೇ ಭರ್ಜರಿ ಮುನ್ನಡೆ ಕಂಡುಕೊಂಡಿದ್ದ ಯುಪಿ ಯೋಧಾಸ್‌ ತಂಡ 26-12ರ ಮುನ್ನಡೆಯಲ್ಲಿತ್ತು. 2ನೇ ಅವಧಿಯ ಆಟದಲ್ಲೂ ಇದೇ ಅಂತರವನ್ನು ಕಾಯ್ದುಕೊಳ್ಳುತ್ತಲೇ ಗೆಲುವು ಕಂಡಿತು. ಬೆಂಗಳೂರು ಬುಲ್ಸ್‌ ತಂಡ ಕಳೆದ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ಸ್‌ ವಿರುದ್ಧ ಸೋಲು ಕಂಡಿತ್ತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ