ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಮುದ್ರಕ್ಕೆ ಅಪ್ಪಳಿಸಿದ ರಷ್ಯಾ ವಿಮಾನ. 28 ಮಂದಿ ಸಾವಿನ ಶ೦ಕೆ.

Twitter
Facebook
LinkedIn
WhatsApp
ಸಮುದ್ರಕ್ಕೆ ಅಪ್ಪಳಿಸಿದ ರಷ್ಯಾ ವಿಮಾನ .28 ಮಂದಿ ಸಾವಿನ ಶ೦ಕೆ.

ಮಾಸ್ಕೋ: ಸಮುದ್ರಕ್ಕೆ ಅಪ್ಪಳಿಸಿದ ರಷ್ಯಾ ವಿಮಾನದಲ್ಲಿದ್ದ ಎಲ್ಲ 28 ಜನ ಸಾವನ್ನಪ್ಪಿದ್ದಾರೆ. ಮಂಗಳವಾರ 28 ಜನರನ್ನು ಹೊತ್ತ ವಿಮಾನ ನಾಪತ್ತೆಯಾಗಿ ಅಪಘಾತಕ್ಕೀಡಾದ ನಂತರ ಯಾರೂ ಬದುಕುಳಿದಿಲ್ಲ ಎಂದು ರಷ್ಯಾ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಪ್ರಾದೇಶಿಕ ರಾಜಧಾನಿ ಪೆಟ್ರೊಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯಿಂದ ಆಂಟೊನೊವ್ ಆನ್ -26 ಅವಳಿ-ಎಂಜಿನ್ ಟರ್ಬೊಪ್ರೊಪ್ ವಿಮಾನ ಕಮ್ಚಟ್ಕಾ ಪರ್ಯಾಯ ದ್ವೀಪದ ಉತ್ತರದ ಪಲಾನಾ ಎಂಬ ಹಳ್ಳಿಗೆ ಹೋಗುವ ಮಾರ್ಗದಲ್ಲಿ ವಾಯು ಸಂಚಾರ ನಿಯಂತ್ರಣದೊಂದಿಗೆ ಸಂಪರ್ಕವನ್ನು ಕಳೆದುಕೊಂಡಿತ್ತು ಎಂದು ತುರ್ತು ಸಚಿವಾಲಯ ತಿಳಿಸಿದೆ.
ತುರ್ತು ಸಚಿವಾಲಯ ಹೆಲಿಕಾಪ್ಟರ್ ಅನ್ನು ರವಾನಿಸಿದ ನಂತರ ಮತ್ತು ಕಾಣೆಯಾದ ವಿಮಾನವನ್ನು ಹುಡುಕಲು ತಂಡಗಳನ್ನು ನಿಯೋಜಿಸಿದ ನಂತರ ವಿಮಾನದ ಅಪಘಾತದ ಸ್ಥಳ ಪತ್ತೆಯಾಗಿದೆ ಎಂದು ರಷ್ಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ದೃಢಪಡಿಸಿದೆ.

ವಿಮಾನದಲ್ಲಿ 22 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಇದ್ದರು ಎಂದು ಸಚಿವಾಲಯ ತಿಳಿಸಿದ್ದು, ಮೃತರಲ್ಲಿ ಪಲಾನಾ ಮೇಯರ್ ಓಲ್ಗಾ ಮೊಖಿರೇವಾ ಒಬ್ಬರಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ವಿಮಾನ ಕಾಣೆಯಾದ ಸಮಯದಲ್ಲಿ ಈ ಪ್ರದೇಶದಲ್ಲಿ ಹವಾಮಾನ ವೈಪರೀತ್ಯವಾಗಿ ಮೋಡ ಕವಿದ ವಾತಾವರಣ ಇತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು