ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಮುದ್ರ ನೀರನ್ನು ಸಿಹಿ ನೀರನ್ನಾಗಿಸುವ ತಂತ್ರಜ್ಞಾನ‌ಕ್ಕೆ ಚಾಲನೆ ನೀಡಿದ ಎಸ್. ಅಂಗಾರ

Twitter
Facebook
LinkedIn
WhatsApp
ಸಮುದ್ರ ನೀರನ್ನು ಸಿಹಿ ನೀರನ್ನಾಗಿಸುವ ತಂತ್ರಜ್ಞಾನ‌ಕ್ಕೆ ಚಾಲನೆ ನೀಡಿದ ಎಸ್. ಅಂಗಾರ

ಮಂಗಳೂರು: ಭಾರತದಲ್ಲಿ ಇದೇ ಮೊದಲ ಬಾರಿಗೆ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತನೆ ಮಾಡುವ ತಂತ್ರಜ್ಞಾನ‌ವನ್ನು ಮಂಗಳೂರು ಮೀನುಗಾರಿಕಾ ಬೋಟ್‌ನಲ್ಲಿ ಪ್ರಾಯೋಗಿಕ‌ವಾಗಿ ಅಳವಡಿಸಲಾಗಿದ್ದು, ಈ ಯಂತ್ರ‌ದ ಮೂಲಕ ದಿನಕ್ಕೆ ಎರಡು ಸಾವಿರ ಲೀ. ನೀರನ್ನು ಕುಡಿಯಲು ಯೋಗ್ಯ‌ವಾದ ಶುದ್ಧ ನೀರನ್ನಾಗಿ ಮಾರ್ಪಾಡು ಮಾಡಬಹುದಾಗಿದೆ.
ಈ ರೀತಿಯಲ್ಲಿ ಫಿಲ್ಟರ್ ಮಾಡಲಾದ ನೀರಿನಿಂದ ಆರೋಗ್ಯ‌ಕ್ಕೆ ಯಾವುದೇ ರೀತಿಯಾದ ಹಾನಿ ಸಂಭವಿಸುವುದಿಲ್ಲ. ಈ ಯೋಜನೆಗೆ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರೇ ಈ ತಂತ್ರಜ್ಞಾನ‌ದ ಬಳಸಿ ಶುದ್ಧೀಕರಿಸಲಾದ ನೀರು ಕುಡಿಯುವ ಮೂಲಕ ಚಾಲನೆಯನ್ನು ನೀಡಿದ್ದಾರೆ. ಈ ಯೋಜನೆಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, 50% ಸಬ್ಸಿಡಿ‌ಯನ್ನು ಸಹ ಈ ಯಂತ್ರ‌ಕ್ಕೆ ಘೋಷಿಸಿದೆ.
ಈ ತಂತ್ರಜ್ಞಾನ‌ದಿಂದ ಮುಂದಿನ ದಿನಗಳಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಹೆಚ್ಚಿನ ಉಪಯೋಗವಾಗಲಿದೆ. ಇನ್ನು ಸಮುದ್ರ‌ದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಮಾರ್ಪಡಿಸುವ ಈ ತಂತ್ರಜ್ಞಾನ‌ದ ಪ್ರಾತ್ಯಕ್ಷಿಕೆ‌ಯನ್ನು ಸಹ ಸಚಿವ ಅಂಗಾರ ಅವರೇ ಖುದ್ದು ಪರಿಶೀಲಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು